Monday, February 2, 2026
Monday, February 2, 2026

Kumar Bangarappa ಸಚಿವ ಮಧು ಬಂಗಾರಪ್ಪ ಭಾಷೆಯ ಬಗ್ಗೆ ಹಿಡಿತವಿಲ್ಲದ ತಮ್ಮನ್ನು ಸಮರ್ಥಿಸಿಕೊಳ್ಳಲು ಟ್ರೋಲಿಗರಿಗೆ ಶಾಪ ಹಾಸ್ಯಾಸ್ಪದ- ಕುಮಾರ್ ಬಂಗಾರಪ್ಪ

Date:

Kumar Bangarappa ಸಚಿವ ಮಧು ಬಂಗಾರಪ್ಪನವರು ಭಾಷೆಯ ಬಗ್ಗೆ ಹಿಡಿತವಿಲ್ಲದ ತಮ್ಮನ್ನು ತಾವು ಸಮರ್ಥಿಸಿಕೊಳ್ಳಲು ಟ್ರೋಲ್ ಮಾಡುವ ಜನರಿಗೆ ಶಾಪ ಹಾಕುವುದು ಹಾಸ್ಯಾಸ್ಪದಿಂದ ಕೂಡಿದೆ ಅವರು ಸಭೆ,ಸಮಾರಂಭಗಳಲ್ಲಿ ಬಳಸುವ ಅಸಂಬದ್ಧ ಪದ ಬಳಕೆಯಿಂದ ಜನರು ಮಾಡುವ ಟ್ರೋಲ್ ನಿಂದ ಹೊರ ಬಂದಿಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ವ್ಯಂಗ್ಯವಾಡಿದರು.

ಸೊರಬ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, . ತಾಲ್ಲೂಕಿನ ಆಡಳಿತ ಹಳಿತಪ್ಪಿದ್ದು ಭ್ರಷ್ಟಾಚಾರದಿಂದ ಕೂಡಿದೆ. ಗೊತ್ತು ಗುರಿ ಇಲ್ಲದ ಆಡಳಿತ ನಿರ್ವಹಣೆಯಿಂದ ಜನಸಾಮಾನ್ಯರ ಕೆಲಸ, ಕಾರ್ಯಗಳಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸಿದರು.

Kumar Bangarappa ಬರಗಾಲದ ಸಂದರ್ಭದಲ್ಲಿ ಜನರು ತತ್ತರಿಸಿದ್ದು ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ. ಯಾವುದೇ ಸರ್ಕಾರ ಜನರಿಗೆ ಸೌಲಭ್ಯ ಕಲ್ಪಿಸಿಕೊಡುವುದು ಆ ಸರ್ಕಾರಕ್ಕೆ ಬಿಟ್ಟ ವಿವೇಚನೆ ಆದರೆ ಅಧಿಕಾರ ಹಿಡಿಯುವ ನೆಪದಲ್ಲಿ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ಸಿಗುವ ಬದಲು ಉಳ್ಳವರ ಪಾಲಾಗುತ್ತಿದೆ. ಕ್ಷೇತ್ರದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿತ್ತು. ಪಟ್ಟಣದಲ್ಲಿ ವಿಸ್ತಾರ ಸೌಧ ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿತ್ತು.

ಕ್ಷೇತ್ರದ ಶಾಸಕರು ಎಲ್ಲ ಸಮುದಾಯವರಿಗೂ ಅನ್ಯಾಯ ಎಸಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...