Friday, December 5, 2025
Friday, December 5, 2025

Fire Accident News ಕಾರ್ಗಲ್ ನಲ್ಲಿ ದುಷ್ಕರ್ಮಿಗಳಿಂದ ಮನೆಗೆ ಬೆಂಕಿ. ಅನಾಹುತದ ಬಗ್ಗೆ ಪೊಲೀಸರಿಂದ ತನಿಖೆ

Date:

Fire Accident News ಮನೆಗೆ ಬೆಂಕಿ ತಗುಲಿದ ಪ್ರಕರಣವೊಂದರ ಹಿಂದೆ ಉದ್ದೇಶ ಪೂರ್ವಕ ಕೃತ್ಯ ಇರುವ ಆರೋಪವೊಂದು ಕೇಳಿಬಂದಿದೆ.

ಸಾಗರ ತಾಲ್ಲೂಕು ಕಾರ್ಗಲ್‌ನಲ್ಲಿ ಕಳೆದ ಭಾನುವಾರ ಮನೆಯೊಂದಕ್ಕೆ ಬೆಂಕಿ ತಗುಲಿ ಸುಮಾರು ಆರು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಹೋಗಿದ್ದವು. ಇದೀಗ ಈ ಘಟನೆಗೆ ವೈಯಕ್ತಿಕ ದ್ವೇಷ ಕಾರಣ ಎಂದು ಆರೋಪಿಸಲಾಗಿದೆ.

Fire Accident News ಹಣಕಾಸಿನ ವಿಷಯದಲ್ಲಿ ಉಂಟಾಗಿದ್ದ ವೈಯಕ್ತಿಕ ದ್ವೇಷಕ್ಕಾಗಿ ಜೋಗದ ಟಿ.ಎಂ.ಶೆಡ್ ನಿವಾಸಿ ದೇವಿಕಾ ಅವರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಂಚಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ‘ದೇವಿಕಾ ಅವರು ಊರಿನಲ್ಲಿಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ್ದಾರೆ. ನೆರೆಮನೆ ನಿವಾಸಿಗಳು ಬೆಂಕಿ ನೋಡಿ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಯಿಸಿ , ಸಂಪೂರ್ಣ ಹಾನಿಯಾಗುವುದನ್ನ ತಪ್ಪಿಸಿದ್ದಾರೆ.

ಘಟನೆ ಸಂಬಂಧ ಕಾರ್ಗಲ್‌ ಜೋಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...