Thursday, June 18, 2026
Thursday, June 18, 2026

Bhagirath Jayanthi ಜಿಲ್ಲಾಡಳಿತದ ಆಶ್ರಯದಲ್ಲಿ ಶ್ರೀಭಗೀರಥ ಜಯಂತಿ

Date:

Bhagirath Jayanthi ಶಿವಮೊಗ್ಗ ಮೇ.14 ( ಕರ್ನಾಟಕ ವಾರ್ತೆ) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 14-05-2024 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್ ಟಿ ಹಾಲಪ್ಪ ರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು.
Bhagirath Jayanthi ಉಪ್ಪಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ, ಸಮಾಜದ ಮುಖಂಡರಾದ ನಾಗರಾಜ ಕಂಕಾರಿ, ಮೋಹನ್, ರೇಣುಕೇಶ್ವರ್, ಎಂ.ಪಿ ಮೂರ್ತಿ ,ಎಸ್ ರಾಜಶೇಖರ್, ರವಿ ಹಾರನಹಳ್ಳಿ, ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಉಪ್ಪಾರ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...