Sunday, August 2, 2026
Sunday, August 2, 2026

Bhagirath Jayanthi ಜಿಲ್ಲಾಡಳಿತದ ಆಶ್ರಯದಲ್ಲಿ ಶ್ರೀಭಗೀರಥ ಜಯಂತಿ

Date:

Bhagirath Jayanthi ಶಿವಮೊಗ್ಗ ಮೇ.14 ( ಕರ್ನಾಟಕ ವಾರ್ತೆ) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 14-05-2024 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್ ಟಿ ಹಾಲಪ್ಪ ರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು.
Bhagirath Jayanthi ಉಪ್ಪಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ, ಸಮಾಜದ ಮುಖಂಡರಾದ ನಾಗರಾಜ ಕಂಕಾರಿ, ಮೋಹನ್, ರೇಣುಕೇಶ್ವರ್, ಎಂ.ಪಿ ಮೂರ್ತಿ ,ಎಸ್ ರಾಜಶೇಖರ್, ರವಿ ಹಾರನಹಳ್ಳಿ, ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಉಪ್ಪಾರ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...