Tuesday, October 1, 2024
Tuesday, October 1, 2024

MB Patil ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಆಗಲಿದ್ದಾರೆ- ಎಂ.ಬಿ.ಪಾಟೀಲ್

Date:

MB Patil ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಬೀಳಲಿರುವುದು ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವಲ್ಲ! ಬದಲಿಗೆ ಏಕ್ ನಾಥ್ ಶಿಂಧೆ ಅವರ ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ. ಬರೆದಿಟ್ಟುಕೊಳ್ಳಿ 1ತಿಂಗಳ ಅವಧಿಯಲ್ಲಿ ಏಕ್ ನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ! ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ಅವರ NCP ಪಕ್ಷವನ್ನು ತೊರೆದು ಹೋದ ಶಾಸಕರು ಪಶ್ಚಾತ್ತಾಪ ಪಡುತ್ತಿದ್ದಾರೆ.

MB Patil ಅವರೆಲ್ಲಾ ಮರಳಿ ಬರಲಿದ್ದಾರೆ. ಕಾಂಗ್ರೆಸ್ ಒಳಗೊಂಡ ಸರ್ಕಾರ ಅಲ್ಲಿ ರಚನೆಯಾಗಲಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಯಾವುದೇ ಒಳಜಗಳವಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠವೆಂದರು 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...