Sunday, April 20, 2025
Sunday, April 20, 2025

Ayanur Manjunath ಕಳೆದ 5 ವರ್ಷ ಪದವೀಧರರ ಪರ ಹೋರಾಡಿದ್ದನ್ನ ಮತದಾರರು ಮರೆತಿಲ್ಲ-ಆಯನೂರು ಮಂಜುನಾಥ್

Date:

Ayanur Manjunath ಮತದಾರನ್ನ ಮುಟ್ಟುವ ಕಾರ್ಯ ಮಾಡಿದ್ದೇನೆ ನೌಕರರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ ಕಳೆದ ಐದು ವರ್ಷ ಅವರ ಪರ ಹೋರಾಟ ಮಾಡಿದ್ದನ್ನು ನೆನಪಿಸಿಕೊಳ್ಳುತ್ತಿದ್ದಾರೆ ನಿವೃತ್ತಿ ವೇತನದ ಬಗ್ಗೆ ನನ್ನ ಹೋರಾಟದ ಬಗ್ಗೆ ಅವರೇ ಹೇಳುತ್ತಾರೆ ಔರಾದ್ಕರ್ ವರದಿಯಿಂದ ವೇತನ ತಾರತಮ್ಯ ಆಗಿದೆ ವರ್ಗಾವಣೆ ಸಮಸ್ಯೆ ಪರ ನಾನು ಗಟ್ಟಿಧ್ವನಿಯಾಗಿ ಕೆಲಸ ಮಾಡಿದ್ದೇನೆ Ayanur Manjunath ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದೇನೆ ಖಚಿತವಾಗಿ ಗೆಲ್ಲುವ ಭರವಸೆ ನನಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...