Monday, February 2, 2026
Monday, February 2, 2026

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ 2ನೇ ಹಂತದ ಬರಪರಿಹಾರ ಮಾಹಿತಿಗೆ ಸಹಾಯವಾಣಿಗಳು

Date:

DC Shivamogga ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಈ ಕುರಿತು ಕರ್ನಾಟಕ ಸರ್ಕಾರವು ೨ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು ೫೯೬೦೫ ಫಲಾನುಭವಿಗಳಿಗೆ ರೂ. ೩೮,೭೪,೩೧,೦೧೫/-ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಪರಿಹಾರ ವಿತರಣೆ ಕುರಿತು ಕುಂದು ಕೊರತೆ ಹಾಗೂ ವಿಚಾರಣೆಗೆ ಜಿಲ್ಲೆಯ ತಾಲೂಕುಗಳಲ್ಲಿ ಸಹಾಯವಾಣಿಯನ್ನು ಸ್ಥಾಪನೆ ಕೆಳಕಂಡಂತೆ ಮಾಡಲಾಗಿದೆ.
DC Shivamogga ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ್ ಶಿವಮೊಗ್ಗ -೦೮೧೮೨-೨೭೯೩೧೧, ಭದ್ರಾವತಿ-೦೮೨೮೨-೨೬೩೪೬೬, ತೀರ್ಥಹಳ್ಳಿ – ೦೮೧೮೧-೨೨೮೨೩೯, ಸಾಗರ- ೦೮೧೮೩-೨೨೬೦೭೪, ಶಿಕಾರಿಪುರ-೦೮೧೮೭-೨೨೨೨೩೯, ಸೊರಬ-೦೮೧೮೪-೨೭೨೨೪೧, ಹೊಸನಗರ-೦೮೧೮೫-೨೨೧೨೩೫ ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...