Thursday, June 18, 2026
Thursday, June 18, 2026

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ 2ನೇ ಹಂತದ ಬರಪರಿಹಾರ ಮಾಹಿತಿಗೆ ಸಹಾಯವಾಣಿಗಳು

Date:

DC Shivamogga ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಈ ಕುರಿತು ಕರ್ನಾಟಕ ಸರ್ಕಾರವು ೨ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು ೫೯೬೦೫ ಫಲಾನುಭವಿಗಳಿಗೆ ರೂ. ೩೮,೭೪,೩೧,೦೧೫/-ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಪರಿಹಾರ ವಿತರಣೆ ಕುರಿತು ಕುಂದು ಕೊರತೆ ಹಾಗೂ ವಿಚಾರಣೆಗೆ ಜಿಲ್ಲೆಯ ತಾಲೂಕುಗಳಲ್ಲಿ ಸಹಾಯವಾಣಿಯನ್ನು ಸ್ಥಾಪನೆ ಕೆಳಕಂಡಂತೆ ಮಾಡಲಾಗಿದೆ.
DC Shivamogga ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ್ ಶಿವಮೊಗ್ಗ -೦೮೧೮೨-೨೭೯೩೧೧, ಭದ್ರಾವತಿ-೦೮೨೮೨-೨೬೩೪೬೬, ತೀರ್ಥಹಳ್ಳಿ – ೦೮೧೮೧-೨೨೮೨೩೯, ಸಾಗರ- ೦೮೧೮೩-೨೨೬೦೭೪, ಶಿಕಾರಿಪುರ-೦೮೧೮೭-೨೨೨೨೩೯, ಸೊರಬ-೦೮೧೮೪-೨೭೨೨೪೧, ಹೊಸನಗರ-೦೮೧೮೫-೨೨೧೨೩೫ ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...