Saturday, June 20, 2026
Saturday, June 20, 2026

Anandapura Police ವಿದ್ಯುತ್ ಸ್ಪರ್ಶ,ಯುವಕನ ದಾರುಣ ಸಾವು

Date:

Anandapura Police ಆನಂದಪುರ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಗ್ರಾಮದ ಹರೀಶ್ (30) ಮೃತಪಟ್ಟವನು.
ಹರೀಶ್ ಮಧ್ಯಾಹ್ನ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಸ್ನೇಹಿತರೊಂದಿಗೆ ತಿರುಪತಿಗೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್ ಗ್ರೌಂಡಿಂಗ್ ಆಗಿರುವುದನ್ನು ಗಮನಿಸದೇ ಬಟ್ಟೆ ಒಣಗಿಸಲು ಹೋಗಿ ಮೃತಪಟ್ಟಿದ್ದಾನೆ.

Anandapura Police ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...