Sunday, December 14, 2025
Sunday, December 14, 2025

Karnataka Lokayukta Police Division ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ

Date:

Karnataka Lokayukta Police Division ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇ-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಮೇ- 20 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಮಧ್ಯಾಹ್ನ 3.00 ರಿಂದ 4.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಮೇ-21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಮಧ್ಯಾಹ್ನ 3.00 ರಿಂದ 4.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣದಲ್ಲಿ, ಮೇ-22 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಹಾಗೂ ಮಧ್ಯಾಹ್ನ 3.00 ರಿಂದ ಸಂಜೆ 4.30ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ. ಮೇ-24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
Karnataka Lokayukta Police Division ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...