Wednesday, February 4, 2026
Wednesday, February 4, 2026

KSRTC ಸೈಡ್ ಕೊಡದ ನೆಪ ಹೇಳಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಕೇರಳದ ಕಾರ್ ಪ್ರಯಾಣಿಕರು

Date:

KSRTC ಆಗುಂಬೆ ಘಾಟಿ, ಸೋಮೇಶ್ವರದಲ್ಲಿ ಮತ್ತು ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಿಂದ ಉಡುಪಿಗೆ ಆಗುಂಬೆ ಮಾರ್ಗವಾಗಿ ಬಸ್ಸು ತೆರಳುತ್ತಿತ್ತು. ಘಾಟಿಯ ಆರನೇ ತಿರುವು ಮತ್ತು ಏಳನೆ ತಿರುವಿನಲ್ಲಿ ಹಿಂಬದಿಯಿಂದ ಬಂದ ಕಾರೊಂದು ನಿರಂತರ ಹಾರನ್‌ ಮಾಡಿದೆ. ಸೋಮೇಶ್ವರ ಸಮೀಪ ಬಸ್ಸನ್ನು ಹಿಂದಿಕ್ಕಿದ ಕೇರಳ ನೋಂದಣಿಯ ಕಾರಿನಿಂದ ಕೆಳಗಿಳಿದ ಉಡುಪಿಯ ಜುನೈದ್‌ ಮೊಹಮ್ಮದ್‌, ಕೇರಳದ ಕಾಸರಗೋಡಿನ ಅಬೂಬಕರ್‌ ಅರ್ಶೋಕ್‌, ರಿಜಾಖಾನ್‌ ಶೀಲ್‌ ಎಂಬುವವರು ಬಸ್‌ ಚಾಲಕನನ್ನು ಬಸ್ಸಿನಿಂದ ಕೆಳಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
KSRTC ಕೆಎಸ್‌ಆರ್‌ಟಿಸಿ ಚಾಲಕ ಶಿವಾನಂದ ಶಿವಲಿಂಗ ಖೋತ್‌ ಮೇಲೆ ಹಲ್ಲೆ ನಡೆಸಲಾಗಿದೆ. ಉಡುಪಿ ಜಿಲ್ಲೆ ಹೆಬ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...