Monday, May 4, 2026
Monday, May 4, 2026

KSRTC ಸೈಡ್ ಕೊಡದ ನೆಪ ಹೇಳಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಕೇರಳದ ಕಾರ್ ಪ್ರಯಾಣಿಕರು

Date:

KSRTC ಆಗುಂಬೆ ಘಾಟಿ, ಸೋಮೇಶ್ವರದಲ್ಲಿ ಮತ್ತು ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಿಂದ ಉಡುಪಿಗೆ ಆಗುಂಬೆ ಮಾರ್ಗವಾಗಿ ಬಸ್ಸು ತೆರಳುತ್ತಿತ್ತು. ಘಾಟಿಯ ಆರನೇ ತಿರುವು ಮತ್ತು ಏಳನೆ ತಿರುವಿನಲ್ಲಿ ಹಿಂಬದಿಯಿಂದ ಬಂದ ಕಾರೊಂದು ನಿರಂತರ ಹಾರನ್‌ ಮಾಡಿದೆ. ಸೋಮೇಶ್ವರ ಸಮೀಪ ಬಸ್ಸನ್ನು ಹಿಂದಿಕ್ಕಿದ ಕೇರಳ ನೋಂದಣಿಯ ಕಾರಿನಿಂದ ಕೆಳಗಿಳಿದ ಉಡುಪಿಯ ಜುನೈದ್‌ ಮೊಹಮ್ಮದ್‌, ಕೇರಳದ ಕಾಸರಗೋಡಿನ ಅಬೂಬಕರ್‌ ಅರ್ಶೋಕ್‌, ರಿಜಾಖಾನ್‌ ಶೀಲ್‌ ಎಂಬುವವರು ಬಸ್‌ ಚಾಲಕನನ್ನು ಬಸ್ಸಿನಿಂದ ಕೆಳಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
KSRTC ಕೆಎಸ್‌ಆರ್‌ಟಿಸಿ ಚಾಲಕ ಶಿವಾನಂದ ಶಿವಲಿಂಗ ಖೋತ್‌ ಮೇಲೆ ಹಲ್ಲೆ ನಡೆಸಲಾಗಿದೆ. ಉಡುಪಿ ಜಿಲ್ಲೆ ಹೆಬ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...