Sunday, August 2, 2026
Sunday, August 2, 2026

Prajwal Revanna ಪ್ರಜ್ವಲ್ ರೇವಣ್ಣ ಅವರಿಗೆ ‘ಅಂಕಲ್’ ಕುಮಾರಸ್ವಾಮಿ ಕಳಕಳಿಯ ಕರೆ

Date:

Prajwal Revanna ನನ್ನ ಹಾಗೂ ಹೆಚ್ ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ.

ಬೆಂಗಳೂರು ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

Prajwal Revanna ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದು ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಎಲ್ಲರೂ ಅಸಹ್ಯ ಪಡುವ ಪ್ರಕರಣ ಇದು. ಈ ಕೇಸ್ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...