Monday, February 2, 2026
Monday, February 2, 2026

S.N. Channabasappa ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಮಳೆಗಾಲಕ್ಕೆ ಭರ್ಜರಿ ಆರಂಭ ಸಿಕ್ಕಿದೆ. ಕಳೆದ ಎರಡು ವಾರದಿಂದ ನಗರದಲ್ಲಿ ಬಿಡದೆ ಸತತವಾಗಿ ಮಳೆ ಧೋ ಎಂದು ಸುರಿದು ಬಿಸಿಲಿನ ಝಳಕ್ಕೆ ಬೆಂದ ಜನರಿಗೆ ಕೂಲ್ ವಾತವರಣವನ್ನು ನೀಡಿದೆ. ಬೇಸಿಗೆಯಲ್ಲಿ 40 ಡಿಗ್ರಿ ಉಷ್ಣಾಂಶ ತಲುಪಿದ್ದ ಶಿವಮೊಗ್ಗ ಸತತ ಮಳೆ ಕಾರಣದಿಂದ 27ಡಿಗ್ರಿಗೆ ಬಂದಿಳಿದಿದೆ.
ಮಳೆರಾಯನ ಎಫೆಕ್ಟ್ ನಿಂದ ಹಾನಿ ಅಷ್ಟಾಗಿ ಕಂಡು ಬರದೆ ಇದ್ದರೂ ನಿನ್ನೆ ಬಂದ ಮಳೆಗೆ ನಗರದಲ್ಲಿ ಒಂದಷ್ಟು ವಸತಿ ಪ್ರಮುಖ ಪ್ರದೇಶದ ಜನ ಪರಿತಪಿಸುವಂತಾಗಿದೆ.
ಸೋಮವಾರ ಬಂದ ಮಳೆಗೆ ಆರ.ಎಮ್.ಎಲ್ ನಗರದ ಜನ ಹೈರಾಣಾಗಿದ್ದಾರೆ.
ಬಿಡದಂತೆ ಬಿರುಸಾಗಿ ಬಂದ ಮಳೆಯ ಕಾರಣ ಡ್ರೈನೇಜ್ ತುಂಬಿ ಕಲುಷಿತ ನೀರು ಮನೆಗಳಿಗೆ ನುಗ್ಗಿದೆ ಪ್ರತಿ ಮಳೆಗಾಲದಲ್ಲಿ ಎದುರಾಗುವ ಮಳೆರಾಯನ ಕಾಟದಿಂದ ಪಾರು ಮಾಡಲು ಆಗದ ಪಾಲಿಕೆ ಆಡಳಿತ ಹಾಗು ಜನಪ್ರತಿನಿಧಿಗಳಿಗೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

S.N. Channabasappa ಮಳೆ ಹಾನಿ ಪ್ರದೇಶಕ್ಕೆ ಶಾಸಕ ಎಸ್.ಎನ್ ಚನ್ನಬಸಪ್ಪ ಭೇಟಿ;

ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಆರ್.ಎಮ್.ಎಲ್ ನಗರದಲ್ಲಿ ನೀರು ನುಗ್ಗಿದ ಪ್ರದೇಶಕ್ಕೆ ಮಳೆ ಹಾನಿ ಸ್ಥಳ ಹಾಗು ಮನೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಇದರ ಕುರಿತು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟಂತ ಅಧಿಕಾರಿಗಳೊಂದಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...