Thursday, October 3, 2024
Thursday, October 3, 2024

Dr. Gangubai Hangal Music and Performing arts university ಉಪನ್ಯಾಸಕ ಕೆ.ಆರ್. ಕೆಂಚನಾಲ್ ಅವರಿಗೆ ಡಿ.ಲಿಟ್.ಪದವಿ

Date:

Dr. Gangubai Hangal Music and Performing arts university ಆಕಾಶವಾಣಿ ಆರ್.ಜೆ. ಹಾಗೂ ಕನ್ನಡ ಉಪನ್ಯಾಸಕ, ಗಣೇಶ್ ಆರ್ ಕೆಂಚನಾಲ್ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ, “ಕನ್ನಡ ನಾಟಕಗಳಲ್ಲಿ ಶರಣರ ಪ್ರ್ರತಿನಿಧೀಕರಣದ ಭಿನ್ನ ಆಯಾಮಗಳು” ಎಂಬ ವಿಷಯದಲ್ಲಿ ಮಂಡಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್.) ಪದವಿ ನೀಡಿ, ಘೋಷಣೆ ಮಾಡಿದೆ.

ಸಾಣೆಹಳ್ಳಿಯ ಶಿವಸಂಚಾರ, ಚಿತ್ರದುರ್ಗದ ಜಮುರಾ, ಶಿವಮೊಗ್ಗ ಬೆಕ್ಕಿನ ಕಲ್ಮಠದ “ಅಲ್ಲಮರಂಗ”ದಡಿ ಪ್ರದರ್ಶನಗೊಂಡ ಶರಣರ ನಾಟಕಗಳು ಹಾಗೂ ಆಧುನಿಕ ಕವಿಗಳ ಕೆಲ ಶರಣರ ನಾಟಕಗಳನ್ನು ಸಂಶೋಧನೆಗಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...