Sunday, August 2, 2026
Sunday, August 2, 2026

Dr. Gangubai Hangal Music and Performing arts university ಉಪನ್ಯಾಸಕ ಕೆ.ಆರ್. ಕೆಂಚನಾಲ್ ಅವರಿಗೆ ಡಿ.ಲಿಟ್.ಪದವಿ

Date:

Dr. Gangubai Hangal Music and Performing arts university ಆಕಾಶವಾಣಿ ಆರ್.ಜೆ. ಹಾಗೂ ಕನ್ನಡ ಉಪನ್ಯಾಸಕ, ಗಣೇಶ್ ಆರ್ ಕೆಂಚನಾಲ್ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ, “ಕನ್ನಡ ನಾಟಕಗಳಲ್ಲಿ ಶರಣರ ಪ್ರ್ರತಿನಿಧೀಕರಣದ ಭಿನ್ನ ಆಯಾಮಗಳು” ಎಂಬ ವಿಷಯದಲ್ಲಿ ಮಂಡಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್.) ಪದವಿ ನೀಡಿ, ಘೋಷಣೆ ಮಾಡಿದೆ.

ಸಾಣೆಹಳ್ಳಿಯ ಶಿವಸಂಚಾರ, ಚಿತ್ರದುರ್ಗದ ಜಮುರಾ, ಶಿವಮೊಗ್ಗ ಬೆಕ್ಕಿನ ಕಲ್ಮಠದ “ಅಲ್ಲಮರಂಗ”ದಡಿ ಪ್ರದರ್ಶನಗೊಂಡ ಶರಣರ ನಾಟಕಗಳು ಹಾಗೂ ಆಧುನಿಕ ಕವಿಗಳ ಕೆಲ ಶರಣರ ನಾಟಕಗಳನ್ನು ಸಂಶೋಧನೆಗಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...