Wednesday, October 2, 2024
Wednesday, October 2, 2024

Akshay Co-Operative Society ಬಂಗಾರ ಅಡಮಾನ ಸಾಲ ಯೋಜನೆ ಉದ್ಘಾಟನೆ

Date:

Akshay Co-Operative Society ಅಕ್ಷಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಜಿಲ್ಲಾ ಸಂಘ ವತಿಯಿಂದ ಇಲ್ಲಿನ ಸಂಘದ ಕಚೇರಿಯಲ್ಲಿ ಬಂಗಾರದ ಅಡಮಾನ ಸಾಲದ ಯೋಜನೆಗೆ ಚಾಲನೆ ನೀಡಲಾಯಿತು.

ಸಹಕಾರಿ ಸಂಘ ಸ್ಥಾಪನೆಗೊಂಡು 12 ವರ್ಷ ಪೂರ್ಣಗೊಂಡಿದೆ. ಸಂಸ್ಥೆಯು ಲಾಭದಾಯಕವಾಗಿ ಸಾಗುತ್ತಿದ್ದು, ಷೇರುದಾರರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲಕರವಾಗಿ ಬಂಗಾರ ಅಡಮಾನ ಸಾಲದ ಯೋಜನೆಯನ್ನು ಜಾರಿಗೆ ತಂದಿದೆ. ಸಹಕಾರಿ ಸಂಘ ಅಧ್ಯಕ್ಷ ಡಾ. ಸುರೇಶ್ ಕೆ.ಬಾಳೆಗುಂಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಸಂಘದ ಉಪಧ್ಯಕ್ಷ ಜಿ.ಎಚ್.ಮಂಜುನಾಥ್, ಮಾಜಿ ಅಧ್ಯಕ್ಷ ಎಚ್.ಎನ್.ಮಹೇಂದ್ರ, ಮಾಜಿ ಉಪಾಧ್ಯಕ್ಷ ಡಿ.ಕಿಶೋರ್ ಕುಮಾರ್, ಸಂಘದ ನಿರ್ದೇಶಕರಾದ ಎಚ್‌ಕೆ..ಪುರುಶೋತ್ತಮ,ಎಚ್.ರಾಮಲಿಂಗಪ್ಪ, ಎಂ.ಶ್ರೀದೇವಿ, ಜಾನಕಿ ದೇವರಾಜ, ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಎಂ.ಆನಂದ್ ಸೇರಿ ಸಿಬ್ಬಂದಿ ವರ್ಗ ಇದ್ದರು.

Akshay Co-Operative Society ಬಂಗಾರದ ಅಡಮಾನ ಸಾಲದ ಯೋಜನೆಯನ್ನು ಷೇರುದಾರರು ಹಾಗೂ ಸದಸ್ಯರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ: ೦೮೧೮೨-೩೫೫೫೬೮ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...