Wednesday, October 2, 2024
Wednesday, October 2, 2024

Raghupathi Bhatt ತೀರ್ಥಹಳ್ಳಿಯಲ್ಲಿ ಅಭ್ಯರ್ಥಿ ರಘುಪತಿ ಭಟ್ ಪ್ರಚಾರ ಸಭೆ

Date:

Raghupathi Bhatt ನಾನು ನೈರುತ್ಯ ಪದವೀಧರ ಕ್ಷೇತ್ರದ ಐದುವರೆ ಜಿಲ್ಲೆಗಳ ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸಮಾಡಬೇಕಾದ ಹಿನ್ನೆಲೆಯಲ್ಲಿ ನನ್ನ ಸಾಧನೆಯ ಆಧಾರದ ಮೇಲೆ ನನಗೆ ಮತ ನೀಡಿ ಎಂದು ಪಕ್ಷೇತರ ಅಭ್ಯರ್ಥಿ ಉಡುಪಿ ರಘುಪತಿ ಭಟ್ ಹೇಳಿದರು.
ತೀರ್ಥಹಳ್ಳಿ ಪಟ್ಟಣದ ಮಯೂರ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಈ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷಕ್ಕಿಂತ ವ್ಯಕ್ತಿಯೇ ಮುಖ್ಯವಾಗುತ್ತಾರೆ,ಯಾವುದೇ ಪಕ್ಷದ ಚುನಾವಣೆ ಇದಲ್ಲ,ವ್ಯಕ್ತಿ ಆಧಾರಿತವಾದ ಈ ಚುನಾವಣೆಯಲ್ಲಿ ಸಮರ್ಥರನ್ನು ಆರಿಸಿ ಎಂದರು.
Raghupathi Bhatt ನಾನು ಒಂದು ಬಾರಿ ಉಡುಪಿ ನಗರಸಭಾ ಅಧ್ಯಕ್ಷನಾಗಿ,ನಂತರ ಮೂರು ಬಾರಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಕಾರ್ಯನಿರ್ವಹಿಸಿದ್ದೇನೆ,ಜನರ ಸಮಸ್ಯೆಗಳ ಅರಿವು ನನಗಿದೆ ಎಂದರು.
ಈ ವಿಧಾನಪರಿಷತ್ ಚುನಾವಣೆಯಲ್ಲಿ ಈ ಭಾಗದ ಪದವೀಧರ ಮತದಾರರು ನನ್ನ ಹೆಸರಿನ ಮುಂದೆ ಗುರುತು ಹಾಕಿ ನನ್ನನ್ನು ಗೆಲ್ಲಿಸಿ,ನಿಮ್ಮೆಲ್ಲರ ಗಟ್ಟಿ ಧ್ವನಿಯಾಗಿ ವಿಧಾನಪರಿಷತ್ ನಲ್ಲಿ ಮಾತನಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.
ಈ ಗೋಷ್ಟಿಯಲ್ಲಿ ಮೇಲಿನಕೊಪ್ಪ ಮಹೇಶ್,ಮದನ್ ತನಿಕಲ್,ಶಂಕರ್ ಶಿವಮೊಗ್ಗ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....