Monday, February 2, 2026
Monday, February 2, 2026

Manipal Police ಮಣಿಪಾಲದ ಹತ್ತಿರ ಗಾಂಜಾ ಸೇವನೆ ಏಳು ಜನರ ಬಂಧನ

Date:

Manipal Police ಮಣಿಪಾಲ ಸಮೀಪದ ಈಶ್ವರ್ ನಗರ ಎಂಬಲ್ಲಿ ಮೇ 20ರಂದು ಗಾಂಜಾ ಸೇವನೆಗೆ ಸಂಬಂಧಿಸಿ ಒಟ್ಟು ಏಳು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Manipal Police ಗಾಂಜಾ ಸೇವನೆ ಮಾಡುತ್ತಿದ್ದ ಶಾಂತರಾಮ(20), ಸುಜಯ್(21), ರಾಫೆಲ್(21), ಸಿದ್ದಾರ್ಥ(21), ರಾಜದೀಪ(22), ವಿ.ಕ್ರಿಶ್(20), ಗಂಗಮ್ ವಾಣಿಶ್ರೀ (20) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ಪರೀಕ್ಷೆ ನಡೆಸಿದ ವೈದ್ಯರು ಇವರೆಲ್ಲ ಗಾಂಜಾ ಸೇವನೆ ದೃಢಪಟ್ಟಿರುವುದಾಗಿ ವರದಿ ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...