Sunday, May 3, 2026
Sunday, May 3, 2026

Martyrs’ Day ಭದ್ರಾವತಿಯಲ್ಲಿ 42ನೇ ಹುತಾತ್ಮರ ದಿನಾಚರಣೆ

Date:

Martyrs’ Day ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ನಾಗಸಮುದ್ರದಲ್ಲಿ ಗೋಲಿಬಾರ್ ನಲ್ಲಿ ಹುತಾತ್ಮರಾದ 42ನೇ ಹುತಾತ್ಮರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರು ಆಗಮಿಸಿ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ರೈತ ಧ್ವಜಾರೋಹಣವನ್ನು ನಡೆಸಿದರು.

Martyrs’ Day ಈ ಸಂಧರ್ಭದಲ್ಲಿ
ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ,
ಜಿಲ್ಲಾಧ್ಯಕ್ಷರಾದ ಕೆ.ರಾಘವೇಂದ್ರ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,
ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇವಪ್ಪ, ಎಂ.ಆರ್ ರಾಜರಾವ್,
ಜಿಲ್ಲಾ ಕಾರ್ಯದರ್ಶಿ ಗುರುಶಾಂತ,
ಭದ್ರಾವತಿ ತಾಲ್ಲೂಕಿನ ಅಧ್ಯಕ್ಷರಾದ ಜಿ.ಎನ್ ಪಂಚಾಕ್ಷರಿ,
ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ,
ಉಪಾಧ್ಯಕ್ಷರಾದ ಜಿ.ಬಿ ರವಿ,
ಹಸಿರುಸೇನೆ ಸಂಚಾಲಕರಾದ ಸಿದ್ದೇಶ್,
ಮುಖಂಡರಾದ ನಾಗರಾಜ್ ಘೋರಪಡೆ, ಶಿವರಾಜ್, ಗೌರೀಶ್, ಜಗನಾಥ್, ಶಿವಮೂರ್ತಿ, ವೀರೇಶ್, ತಿಮ್ಮಣ್ಣ, ದೇವೇಂದ್ರಪ್ಪ, ಮಂಜಪ್ಪ ಮೊದಲಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...