Thursday, June 18, 2026
Thursday, June 18, 2026

Transport Department ಬಸ್ ಛಾವಣಿ ಸೋರಿಕೆ , ಛತ್ರಿ ಹಿಡಿದು ಬಸ್ ಚಲಾಯಿಸಿದ ಚಾಲಕ

Date:

 Transport Department ಮಡಿಕೇರಿ, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಮಾರ್ಗದಲ್ಲಿ ಬಸ್ ಚಲಾಯಿಸುವುದೇ ಚಾಲಕರಿಗೆ ಸವಾಲಾಗಿದೆ. ಇಂತಹ ಹೊತ್ತಿನಲ್ಲಿ ಬಸ್ ಛಾವಣಿ ಕೂಡ ಸೋರುತ್ತಿದ್ದು, ಚಾಲಕರೊಬ್ಬರು ಛತ್ರಿ ಹಿಡಿದುಕೊಂಡೇ ಬಸ್ ಚಲಾಯಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.
ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ: ಸಿದ್ಧತೆ ಪರಿಶೀಲಿಸಿದ ಸಿಎಂ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ವಾಯವ್ಯ ಕರ್ನಾಟಕ ಸಾರಿಗೆ ಬಸ್ಸೊಂದರಲ್ಲಿ ಸೋರುತ್ತಿರುವ ಮಳೆನೀರಿನಿಂದ ರಕ್ಷಣೆ ಪಡೆಯಲು ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸಿದ್ದಾರೆ.

 Transport Department ಈ ವೈರಲ್ ವಿಡಿಯೋ ಸಾರಿಗೆ ಸಂಸ್ಥೆಯಲ್ಲಿನ ಬಸ್ಗಳ ಅವ್ಯವಸ್ಥೆಯನ್ನು ಎತ್ತಿ ತೋರಿಸಿದ್ದು, ಸಾರಿಗೆ ಇಲಾಖೆಯ ಕಾರ್ಯವೈಖರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ”ಚಾಲಕ ಕೈಯಲ್ಲಿ ಕೊಡೆ ಹಿಡಿದುಕೊಂಡು ಅಪಾಯಕಾರಿ ಚಾಲನೆ ಮಾಡಿದ್ದಾರೆ. ಮಳೆ ನೀರು ಸೋರಿದ ಕಾರಣ ಅವರು ಹೀಗೆ ಮಾಡಬೇಕಾಗಿ ಬಂದಿದೆ. ಇಲಾಖೆ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಮೊದಲು ಸರಿಯಾದ ಬಸ್ ವ್ಯವಸ್ಥೆ ಮಾಡಿ” ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಿಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...