Monday, December 15, 2025
Monday, December 15, 2025

Forest Department ಶೆಟ್ಟಿ ಕೊಪ್ಪದ ಮನೆಯೊಂದರಲ್ಲಿ ನುಗ್ಗಿದ ಕಾಳಿಂಗ ಸರ್ಪ

Date:

Forest Department ಎನ್ ಆರ್ ಪುರ ತಾಲ್ಲೂಕಿನ ಶೆಟ್ಟಿಕೊಪ್ಪದ ಮನೆಯೊಂದರ ಅಡುಗೆ ಕೋಣೆಗೆ ಕಾಳಿಂಗ ಸರ್ಪವೊಂದು ನುಗ್ಗಿ ಆತಂಕ ಸೃಷ್ಟಿಸಿತ್ತು. ನಂತರ ಅದನ್ನು ರಕ್ಷಣೆ ಮಾಡಿ, ಮನೆಯವರ ಭಯ ನಿವಾರಣೆ ಮಾಡಲಾಗಿದೆ.
ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ 12ಅಡಿ ಉದ್ದದ ಕಾಳಿಂಗ ಸರ್ಪ ಡಿ. ಮಂಜುನಾಥ ಗೌಡ ಅವರ ಮನೆಯ ಅಡುಗೆ ಮನೆ ಸೇರಿಕೊಂಡಿತ್ತು.

ಹಾಗಾಗಿ ಕೆಲಕಾಲ ಆತಂಕ ಉಂಟಾಗಿತ್ತು,
ಮಂಜುನಾಥ ಗೌಡ ಅವರು ಸಂಜೆ ಮನೆಯಲ್ಲಿ ಸ್ನಾನ ಮಾಡಿ ಬಟ್ಟೆ ಹರಡಲು ಹಿಂಬದಿ ಬಾಗಿಲು ತೆಗೆಯುತ್ತಿದ್ದಂತೆ ದಿಢೀರನೇ ಮನೆ ಒಳಗೇ ನುಗ್ಗಿದ ಕಾಳಿಂಗಸರ್ಪ ಅಡುಗೆ ಮನೆ ಸೇರಿಕೊಂಡು ಅಲ್ಲೆ ಮಲಗಿಬಿಟ್ಟಿದೆ.
ಆನಂತರ ಮನೆಯವರು ಕುದುರೆ ಗುಂಡಿಯ ಉರಗ ಸಂರಕ್ಷಕ ಪಿ.ಜಿ.ಹರೀಂದ್ರ ಅವರಿಗೆ ಕರೆ ಮಾಡಿದ್ದಾರೆ. ಅವರು ಸ್ಥಳಕ್ಕೆ ಆ ಕಾಳಿಂಗ ಸರ್ಪವನ್ನು ಜಾಗರುಕವಾಗಿ ಹಿಡಿದ್ದಿದ್ದಾರೆ.

Forest Department ವಿಶೇಷ ಅಂದರೆ ಮನೆ ತನ್ನದೆಂಬಂತೆ ಒಳಗೆ ಬಂದಿದ್ದ ಕಾಳಿಂಗ ಯಾರಿಗೂ ಅಪಾಯವುಂಟು ಮಾಡಲಿಲ್ಲ. ಮೇಲಾಗಿ ತನ್ನ ಹಿಡಿಯುವಾಗಲು ಅದು ವಿರೋಧ ತೋರಲಿಲ್ಲ. ಸುರಕ್ಷಿತವಾಗಿ ಸೆರೆಯಾದ ಅದನ್ನು ಅರಣ್ಯ ಇಲಾಖೆ ಸಲಹೆಯಂತೆ ಅಭಯಾರಣ್ಯಕ್ಕೆ ಬಿಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...