Tuesday, October 1, 2024
Tuesday, October 1, 2024

Forest Department ಶೆಟ್ಟಿ ಕೊಪ್ಪದ ಮನೆಯೊಂದರಲ್ಲಿ ನುಗ್ಗಿದ ಕಾಳಿಂಗ ಸರ್ಪ

Date:

Forest Department ಎನ್ ಆರ್ ಪುರ ತಾಲ್ಲೂಕಿನ ಶೆಟ್ಟಿಕೊಪ್ಪದ ಮನೆಯೊಂದರ ಅಡುಗೆ ಕೋಣೆಗೆ ಕಾಳಿಂಗ ಸರ್ಪವೊಂದು ನುಗ್ಗಿ ಆತಂಕ ಸೃಷ್ಟಿಸಿತ್ತು. ನಂತರ ಅದನ್ನು ರಕ್ಷಣೆ ಮಾಡಿ, ಮನೆಯವರ ಭಯ ನಿವಾರಣೆ ಮಾಡಲಾಗಿದೆ.
ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ 12ಅಡಿ ಉದ್ದದ ಕಾಳಿಂಗ ಸರ್ಪ ಡಿ. ಮಂಜುನಾಥ ಗೌಡ ಅವರ ಮನೆಯ ಅಡುಗೆ ಮನೆ ಸೇರಿಕೊಂಡಿತ್ತು.

ಹಾಗಾಗಿ ಕೆಲಕಾಲ ಆತಂಕ ಉಂಟಾಗಿತ್ತು,
ಮಂಜುನಾಥ ಗೌಡ ಅವರು ಸಂಜೆ ಮನೆಯಲ್ಲಿ ಸ್ನಾನ ಮಾಡಿ ಬಟ್ಟೆ ಹರಡಲು ಹಿಂಬದಿ ಬಾಗಿಲು ತೆಗೆಯುತ್ತಿದ್ದಂತೆ ದಿಢೀರನೇ ಮನೆ ಒಳಗೇ ನುಗ್ಗಿದ ಕಾಳಿಂಗಸರ್ಪ ಅಡುಗೆ ಮನೆ ಸೇರಿಕೊಂಡು ಅಲ್ಲೆ ಮಲಗಿಬಿಟ್ಟಿದೆ.
ಆನಂತರ ಮನೆಯವರು ಕುದುರೆ ಗುಂಡಿಯ ಉರಗ ಸಂರಕ್ಷಕ ಪಿ.ಜಿ.ಹರೀಂದ್ರ ಅವರಿಗೆ ಕರೆ ಮಾಡಿದ್ದಾರೆ. ಅವರು ಸ್ಥಳಕ್ಕೆ ಆ ಕಾಳಿಂಗ ಸರ್ಪವನ್ನು ಜಾಗರುಕವಾಗಿ ಹಿಡಿದ್ದಿದ್ದಾರೆ.

Forest Department ವಿಶೇಷ ಅಂದರೆ ಮನೆ ತನ್ನದೆಂಬಂತೆ ಒಳಗೆ ಬಂದಿದ್ದ ಕಾಳಿಂಗ ಯಾರಿಗೂ ಅಪಾಯವುಂಟು ಮಾಡಲಿಲ್ಲ. ಮೇಲಾಗಿ ತನ್ನ ಹಿಡಿಯುವಾಗಲು ಅದು ವಿರೋಧ ತೋರಲಿಲ್ಲ. ಸುರಕ್ಷಿತವಾಗಿ ಸೆರೆಯಾದ ಅದನ್ನು ಅರಣ್ಯ ಇಲಾಖೆ ಸಲಹೆಯಂತೆ ಅಭಯಾರಣ್ಯಕ್ಕೆ ಬಿಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...