Monday, March 23, 2026
Monday, March 23, 2026

Chikamagalur News ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Date:

Chikamagalur News ಬಾಳೆಹೊನ್ನೂರಿನಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವರದಿಯಾಗಿದೆ. ಮನೆಯವರು ಮೊಬೈಲ್‌ ನಲ್ಲಿ ಮುಳುಗಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಹೀಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. 

ಮೊಬೈಲ್‌ ಫೋನ್‌ನಲ್ಲಿ ಸದಾ ಮಾತನಾಡುತ್ತಿರುವುದಕ್ಕೆ ತಾಯಿಯೊಬ್ಬರು ತಮ್ಮ ಮಗಳಿಗೆ ಬೈದು ಬುದ್ದಿವಾದ ಹೇಳಿದ್ದರು. ಸಹಜವಾಗಿ ತಾಯಿಂದಿರು ಹೀಗೆ ಮಕ್ಕಳಿಗೆ ಹೇಳುವುದು ನಿಗಾ ಇಡುವುದು ಸಾಮಾನ್ಯ. ಇದೇ ವಿಚಾರಕ್ಕೆ ಬಂಡಿಹೊಳೆ ಗ್ರಾಮದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

Chikamagalur News ಈಕೆ ಕೆಲ ದಿನಗಳಿಂದ ಯಾರೋ ಯುವಕನೊಂದಿಗೆ ಫೋನಿನಲ್ಲಿ ಮಾತನಾಡುತಿದ್ದರ ಬಗ್ಗೆ ತಾಯಿಗೆ ವಿಚಾರ ಗೊತ್ತಾಗಿ ಗದರಿಸಿ ಬುದ್ದಿ ಹೇಳಿದ್ದರಂತೆ. ಇದರಿಂದ ಯುವತಿ ಬೇಸರಗೊಂಡಿದ್ದಾಳೆ. ಅಲ್ಲದೆ ತಾಯಿ ಕೆಲಸಕ್ಕೆ ಹೋಗಿದ್ದಾಗ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಲಿ ಕೆಲಸದಿಂದ ವಾಪಸ್‌ ಬಂದ ವೇಳೆ ತಾಯಿಗೆ ವಿಷಯ ಗೊತ್ತಾಗಿದೆ. ಈ ಸಂಬಂಧ ಬಾಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...