Monday, December 15, 2025
Monday, December 15, 2025

Chikamagalur News ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Date:

Chikamagalur News ಬಾಳೆಹೊನ್ನೂರಿನಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವರದಿಯಾಗಿದೆ. ಮನೆಯವರು ಮೊಬೈಲ್‌ ನಲ್ಲಿ ಮುಳುಗಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಹೀಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. 

ಮೊಬೈಲ್‌ ಫೋನ್‌ನಲ್ಲಿ ಸದಾ ಮಾತನಾಡುತ್ತಿರುವುದಕ್ಕೆ ತಾಯಿಯೊಬ್ಬರು ತಮ್ಮ ಮಗಳಿಗೆ ಬೈದು ಬುದ್ದಿವಾದ ಹೇಳಿದ್ದರು. ಸಹಜವಾಗಿ ತಾಯಿಂದಿರು ಹೀಗೆ ಮಕ್ಕಳಿಗೆ ಹೇಳುವುದು ನಿಗಾ ಇಡುವುದು ಸಾಮಾನ್ಯ. ಇದೇ ವಿಚಾರಕ್ಕೆ ಬಂಡಿಹೊಳೆ ಗ್ರಾಮದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

Chikamagalur News ಈಕೆ ಕೆಲ ದಿನಗಳಿಂದ ಯಾರೋ ಯುವಕನೊಂದಿಗೆ ಫೋನಿನಲ್ಲಿ ಮಾತನಾಡುತಿದ್ದರ ಬಗ್ಗೆ ತಾಯಿಗೆ ವಿಚಾರ ಗೊತ್ತಾಗಿ ಗದರಿಸಿ ಬುದ್ದಿ ಹೇಳಿದ್ದರಂತೆ. ಇದರಿಂದ ಯುವತಿ ಬೇಸರಗೊಂಡಿದ್ದಾಳೆ. ಅಲ್ಲದೆ ತಾಯಿ ಕೆಲಸಕ್ಕೆ ಹೋಗಿದ್ದಾಗ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಲಿ ಕೆಲಸದಿಂದ ವಾಪಸ್‌ ಬಂದ ವೇಳೆ ತಾಯಿಗೆ ವಿಷಯ ಗೊತ್ತಾಗಿದೆ. ಈ ಸಂಬಂಧ ಬಾಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...