Saturday, December 6, 2025
Saturday, December 6, 2025

Chikamagalur News ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Date:

Chikamagalur News ಬಾಳೆಹೊನ್ನೂರಿನಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವರದಿಯಾಗಿದೆ. ಮನೆಯವರು ಮೊಬೈಲ್‌ ನಲ್ಲಿ ಮುಳುಗಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಹೀಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. 

ಮೊಬೈಲ್‌ ಫೋನ್‌ನಲ್ಲಿ ಸದಾ ಮಾತನಾಡುತ್ತಿರುವುದಕ್ಕೆ ತಾಯಿಯೊಬ್ಬರು ತಮ್ಮ ಮಗಳಿಗೆ ಬೈದು ಬುದ್ದಿವಾದ ಹೇಳಿದ್ದರು. ಸಹಜವಾಗಿ ತಾಯಿಂದಿರು ಹೀಗೆ ಮಕ್ಕಳಿಗೆ ಹೇಳುವುದು ನಿಗಾ ಇಡುವುದು ಸಾಮಾನ್ಯ. ಇದೇ ವಿಚಾರಕ್ಕೆ ಬಂಡಿಹೊಳೆ ಗ್ರಾಮದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

Chikamagalur News ಈಕೆ ಕೆಲ ದಿನಗಳಿಂದ ಯಾರೋ ಯುವಕನೊಂದಿಗೆ ಫೋನಿನಲ್ಲಿ ಮಾತನಾಡುತಿದ್ದರ ಬಗ್ಗೆ ತಾಯಿಗೆ ವಿಚಾರ ಗೊತ್ತಾಗಿ ಗದರಿಸಿ ಬುದ್ದಿ ಹೇಳಿದ್ದರಂತೆ. ಇದರಿಂದ ಯುವತಿ ಬೇಸರಗೊಂಡಿದ್ದಾಳೆ. ಅಲ್ಲದೆ ತಾಯಿ ಕೆಲಸಕ್ಕೆ ಹೋಗಿದ್ದಾಗ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಲಿ ಕೆಲಸದಿಂದ ವಾಪಸ್‌ ಬಂದ ವೇಳೆ ತಾಯಿಗೆ ವಿಷಯ ಗೊತ್ತಾಗಿದೆ. ಈ ಸಂಬಂಧ ಬಾಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...