Sunday, June 7, 2026
Sunday, June 7, 2026

Chikamagalur News ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Date:

Chikamagalur News ಬಾಳೆಹೊನ್ನೂರಿನಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವರದಿಯಾಗಿದೆ. ಮನೆಯವರು ಮೊಬೈಲ್‌ ನಲ್ಲಿ ಮುಳುಗಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಹೀಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. 

ಮೊಬೈಲ್‌ ಫೋನ್‌ನಲ್ಲಿ ಸದಾ ಮಾತನಾಡುತ್ತಿರುವುದಕ್ಕೆ ತಾಯಿಯೊಬ್ಬರು ತಮ್ಮ ಮಗಳಿಗೆ ಬೈದು ಬುದ್ದಿವಾದ ಹೇಳಿದ್ದರು. ಸಹಜವಾಗಿ ತಾಯಿಂದಿರು ಹೀಗೆ ಮಕ್ಕಳಿಗೆ ಹೇಳುವುದು ನಿಗಾ ಇಡುವುದು ಸಾಮಾನ್ಯ. ಇದೇ ವಿಚಾರಕ್ಕೆ ಬಂಡಿಹೊಳೆ ಗ್ರಾಮದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

Chikamagalur News ಈಕೆ ಕೆಲ ದಿನಗಳಿಂದ ಯಾರೋ ಯುವಕನೊಂದಿಗೆ ಫೋನಿನಲ್ಲಿ ಮಾತನಾಡುತಿದ್ದರ ಬಗ್ಗೆ ತಾಯಿಗೆ ವಿಚಾರ ಗೊತ್ತಾಗಿ ಗದರಿಸಿ ಬುದ್ದಿ ಹೇಳಿದ್ದರಂತೆ. ಇದರಿಂದ ಯುವತಿ ಬೇಸರಗೊಂಡಿದ್ದಾಳೆ. ಅಲ್ಲದೆ ತಾಯಿ ಕೆಲಸಕ್ಕೆ ಹೋಗಿದ್ದಾಗ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಲಿ ಕೆಲಸದಿಂದ ವಾಪಸ್‌ ಬಂದ ವೇಳೆ ತಾಯಿಗೆ ವಿಷಯ ಗೊತ್ತಾಗಿದೆ. ಈ ಸಂಬಂಧ ಬಾಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...