Monday, March 23, 2026
Monday, March 23, 2026

Kuvempu University ಕುವೆಂಪು ವಿವಿ ಸಂಯೋಜಿತ ಕಾಲೇಜುಗಳ ನವೀನ ಸಂಯೋಜನೆಗೆ ಅರ್ಜಿಗಳ ಆಹ್ವಾನ

Date:

Kuvempu University ಕುವೆಂಪು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಿಂದ ಎಲ್ಲಾ ಸಂಯೋಜಿತ ಕಾಲೇಜುಗಳ ನವೀನ ಸಂಯೋಜನೆಗಾಗಿ UUCMS ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ನೋಂದಾಯಿತ ಶೈಕ್ಷಣಿಕ ಸೊಸೈಟಿ, ಸಾರ್ವಜನಿಕ ಟ್ರಸ್ಟ್/ ಸಂಸ್ಥೆಗಳಿಂದ ನವೀನ ಸಂಯೋಜನೆಗಾಗಿ ಅರ್ಜಿಗಳನ್ನು UUCMS ತಂತ್ರಾಂಶದಲ್ಲಿ http://uucms.karnataka.gov.in ಮೂಲಕ ಸಲ್ಲಿಸಿ, ನಂತರ ಡೌನ್‍ಲೋಡ್ ಮಾಡಿಕೊಂಡ ಹಾರ್ಡ್ ಪ್ರತಿಯನ್ನು ಪೂರಕ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ನಿರ್ದೇಶಕರು, ಕಾಲೇಜು ಅಭಿವೃದ್ಧಿ ಪರಿಷತ್ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451
ಇವರಿಗೆ ಸಲ್ಲಿಸುವುದು.

Kuvempu University ದಂಡಶುಲ್ಕವಿಲ್ಲದೆ ಮೇ-27 ರೊಳಗಾಗಿ ಹಾಗೂ ರೂ. 10,000/- ದಂಡಶುಲ್ಕದೊಂದಿಗೆ ಮೇ 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.* ಪರಿಷ್ಕೃತ ಸಂಯೋಜನೆ ಶುಲ್ಕವನ್ನು UUCMS ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಹಣಕಾಸು ಅಧಿಕಾರಿಗಳು, ಕುವೆಂಪು ವಿವಿ, ಶಂಕರಘಟ್ಟ, ಸಂಯೋಜನಾ ಖಾತೆ ಸಂ.: 54023035811, ಎಸ್.ಬಿ.ಐ, ಜ್ಞಾನ ಸಹ್ಯಾದ್ರಿ ಶಾಖೆ, ಶಂಕರಘಟ್ಟ, (IFSC Code SBIN0040759) ಇಲ್ಲಿಗೆ ಜಮಾ ಮಾಡುವಂತೆ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451 ಶಿವಮೊಗ್ಗ ಜಿಲ್ಲೆ. ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...