Monday, November 17, 2025
Monday, November 17, 2025

Kote Police ಶಿವಮೊಗ್ಗದ ವೈನ್ ಶಾಪಿಗೆ ನುಗ್ಗಿ ನಗದು ದೋಚಿದ ಕಳ್ಳರು

Date:

Kote Police ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ಶಿವಶಂಕರ ವೈನ್‌ ಶಾಪ್‌ನ ಬಾಗಿಲುನ್ನು ಆಯುಧದಿಂದ ಮೀಟಿ ಕಳ್ಳತನ ಮಾಡಲಾಗಿದೆ. ನಗದು ಮತ್ತು ಸಿಸಿಟಿವಿಯ DVR ಕಳುವಾಗಿದೆ ಎಂದು ಆರೋಪಿಸಿ ಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಎಂದಿನಂತೆ ಬೆಳಗ್ಗೆ ವೈನ್‌ ಶಾಪ್‌ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ಷಟರ್‌ ಬಾಗಿಲು ಮೀಟಿದಂತೆ ಕಾಣಿಸಿತ್ತು. ಪಕ್ಕದ ಮತ್ತೊಂದು ಷಟರ್‌ ತೆಗೆದು ಒಳ ಹೋಗಿ ಪರಿಶೀಲಿಸಿದಾಗ 20 ಸಾವಿರ ರೂ. ನಗದು ಕಳ್ಳತನವಾಗಿತ್ತು.

Kote Police ಸಿಸಿಟಿವಿಯ ಡಿವಿಆರ್‌ ಕೂಡ ನಾಪತ್ತೆಯಾಗಿತ್ತು. ಒಟ್ಟು 38 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ

CM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ...

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್

Children's Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ...