Monday, February 2, 2026
Monday, February 2, 2026

K. Raghupathi Bhatt ಹಿಜಾಬ್ ವಿವಾದವನ್ನ ನಾನು ಸೃಷ್ಟಿ‌ ಮಾಡಿಲ್ಲ. ಮುಸ್ಲೀಂ, ಕ್ರೈಸ್ತ ವಿರೋಧಿಯೂ ನಾನಲ್ಲ- ಅಭ್ಯರ್ಥಿ ಕೆ.ರಘುಪತಿ ಭಟ್

Date:

K. Raghupathi Bhatt ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ ಎಂದು ತಿಳಿಸಿದ್ದಾರೆ.
ನನಗೆ ಏಕೆ ಎರಡು ಬಾರಿ ಟಿಕೆಟ್ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೋ ನಾಯಕರು ತಪ್ಪಿಸಿದ್ದಂತೂ ಹೌದು ಎಂದರು.

K. Raghupathi Bhatt ಹಿಜಬ್ ವಿಷಯವನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೆಲವು ಹೆಣ್ಣುಮಕ್ಕಳನ್ನು ಕೆಲವೊಂದು ಸಂಘಟನೆಗಳು ದಾರಿ ತಪ್ಪಿಸಿದರು. ನಾನು ಮುಸ್ಲಿಮರು ಮತ್ತು ಕ್ರೈಸ್ತರ ವಿರೋಧಿ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...