Monday, December 15, 2025
Monday, December 15, 2025

K. Raghupathi Bhatt ಹಿಜಾಬ್ ವಿವಾದವನ್ನ ನಾನು ಸೃಷ್ಟಿ‌ ಮಾಡಿಲ್ಲ. ಮುಸ್ಲೀಂ, ಕ್ರೈಸ್ತ ವಿರೋಧಿಯೂ ನಾನಲ್ಲ- ಅಭ್ಯರ್ಥಿ ಕೆ.ರಘುಪತಿ ಭಟ್

Date:

K. Raghupathi Bhatt ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ ಎಂದು ತಿಳಿಸಿದ್ದಾರೆ.
ನನಗೆ ಏಕೆ ಎರಡು ಬಾರಿ ಟಿಕೆಟ್ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೋ ನಾಯಕರು ತಪ್ಪಿಸಿದ್ದಂತೂ ಹೌದು ಎಂದರು.

K. Raghupathi Bhatt ಹಿಜಬ್ ವಿಷಯವನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೆಲವು ಹೆಣ್ಣುಮಕ್ಕಳನ್ನು ಕೆಲವೊಂದು ಸಂಘಟನೆಗಳು ದಾರಿ ತಪ್ಪಿಸಿದರು. ನಾನು ಮುಸ್ಲಿಮರು ಮತ್ತು ಕ್ರೈಸ್ತರ ವಿರೋಧಿ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...