Monday, August 3, 2026
Monday, August 3, 2026

K. Raghupathi Bhatt ಹಿಜಾಬ್ ವಿವಾದವನ್ನ ನಾನು ಸೃಷ್ಟಿ‌ ಮಾಡಿಲ್ಲ. ಮುಸ್ಲೀಂ, ಕ್ರೈಸ್ತ ವಿರೋಧಿಯೂ ನಾನಲ್ಲ- ಅಭ್ಯರ್ಥಿ ಕೆ.ರಘುಪತಿ ಭಟ್

Date:

K. Raghupathi Bhatt ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ ಎಂದು ತಿಳಿಸಿದ್ದಾರೆ.
ನನಗೆ ಏಕೆ ಎರಡು ಬಾರಿ ಟಿಕೆಟ್ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೋ ನಾಯಕರು ತಪ್ಪಿಸಿದ್ದಂತೂ ಹೌದು ಎಂದರು.

K. Raghupathi Bhatt ಹಿಜಬ್ ವಿಷಯವನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೆಲವು ಹೆಣ್ಣುಮಕ್ಕಳನ್ನು ಕೆಲವೊಂದು ಸಂಘಟನೆಗಳು ದಾರಿ ತಪ್ಪಿಸಿದರು. ನಾನು ಮುಸ್ಲಿಮರು ಮತ್ತು ಕ್ರೈಸ್ತರ ವಿರೋಧಿ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...