Monday, February 2, 2026
Monday, February 2, 2026

Mankuthimmana kagga ಗರಿಗೆದರಿದ ನೆನಪು ಪುಸ್ತಕ ಲೋಕಾರ್ಪಣೆ

Date:

Mankuthimmana kagga ಶಿವಮೊಗ್ಗ ನಗರದ ಲೇಖಕಿ ಸಾವಿತ್ರಿ ರಂಗನಾಥ್‌ರವರ ಪ್ರವಾಸ ಕಥನಗಳ ಗುಚ್ಚ ಗರಿಗೆದರಿದ ನೆನಪು ಕೃತಿಯನ್ನು ಮಂಕುತಿಮ್ಮನ ಕಗ್ಗ ಖ್ಯಾತಿಯ ಜಿ. ಎಸ್. ನಟೇಶ್ ಬಿಡುಗಡೆಗೊಳಿಸಿ ಮಾತನಾಡಿದರು.
ವಿನಾಯಕ ನಗರ ಬಡಾವಣೆಯ ನವ್ಯಶ್ರೀ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಆರ್ಯವೈಶ್ಯ ಮಹಾಜನ ಸಮಿತಿಯ ಅಧ್ಯಕ್ಷ ಶಶಿಧರ ಭೂಪಾಳಂ ವಹಿಸಿದ್ದರು. ವಿಶ್ರಾಂತ ಪ್ರಾಧ್ಯಾಪಕ ಎಸ್. ಸಿ. ಗೌರಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು.
Mankuthimmana kagga ಇದೇ ಸಂದರ್ಭದಲ್ಲಿ ಸಾವಿತ್ರಿ ರಂಗನಾಥ್‌ರವರ ಪತಿ ಆರ್. ರಂಗನಾಥ್ ಶೆಟ್ಟಿಯವರ ೭೫ನೇ ವಸಂತೋತ್ಸದ ಅಂಗವಾಗಿ, ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶ್ರುತಿಶ್ರೀ ದಿನೇಶ್, ದೀಪ್ತಿಶ್ರೀ ತರುಣ್, ಧ್ರುತಿ, ನಕ್ಷ, ಧ್ರುವ್, ದೀಕ್ಷ, ಸಾವಿತ್ರಿ ರಂಗನಾಥ್ ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...