Monday, February 2, 2026
Monday, February 2, 2026

D.K. Shivakumar ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಮಾಹಿತಿ

Date:

D.K. Shivakumar ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿಮಾಡಿ ಅವರ ಸಮಸ್ಯೆಗಳಿಗೆ ಸ್ಪಂದಿಸಲು ನಾನು, ಮುಖ್ಯಮಂತ್ರಿಗಳು ಹಾಗೂ ಸಂಪುಟದ ಸಚಿವರು ತಿಂಗಳಲ್ಲಿ ಅರ್ಧ ದಿನವನ್ನು ಸಂಪೂರ್ಣವಾಗಿ ಮೀಸಲಿಡುತ್ತಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದೇವೆ. ಪಕ್ಷದ ಇಬ್ಬರು ಅಥವಾ ಮೂವರು ಪದಾಧಿಕಾರಿಗಳಿಗೆ ಈ ಜವಾಬ್ದಾರಿವಹಿಸಲಾಗುವುದು. ಪಕ್ಷದ ಕಾರ್ಯಕರ್ತರು ಒಂದು ವಾರ ಮುಂಚಿತವಾಗಿ ತಮ್ಮ ಸದಸ್ಯತ್ವ ಪ್ರಮಾಣಪತ್ರವನ್ನು ನೀಡಿ D.K. Shivakumar ಯಾವ ಸಚಿವರನ್ನು ಭೇಟಿಯಾಗಬೇಕೆಂದು ಲಿಖಿತ, SMS ಅಥವಾ ಇಮೇಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಇದು ರಾಜ್ಯಮಟ್ಟದಿಂದ ಬ್ಲಾಕ್‌ಮಟ್ಟದವರೆಗಿನ ಕಾರ್ಯಕರ್ತರಿಗೆ ಮಾತ್ರ ನೀಡಿರುವ ಅವಕಾಶವಾಗಿದೆ. ಮಾಜಿ ಸಚಿವರಿಗೆ, ಶಾಸಕರಿಗೆ ಈ ಭೇಟಿಯ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ X ಖಾತೆ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...