Sunday, February 1, 2026
Sunday, February 1, 2026

Accident News ಮೂಗ್ತಿಹಳ್ಳಿಯಲ್ಲಿ ಬೈಕ್ ಅಪಘಾತ ಸವಾರ ಸ್ಥಳ್ಳದಲ್ಲೇ ಸಾವು

Date:

Accident News ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಇದ್ದ ಯುವತಿಯ ನಾಲಗೆ ತುಂಡಾದ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ, ಲಾವಣ್ಯ (20) ನಾಲಿಗೆ ಕಳೆದುಕೊಂಡ ಯುವತಿ. ಲಾವಣ್ಯ ಹಾಗೂ ಶಿವರಾಜ್ ಬೈಕಿನಲ್ಲಿ ಹೋಗುತ್ತಿರುವಾಗ ಎದುರು ಕಡೆಯಿಂದ ಬಂದ ಕ್ಯಾಂಟರ್ ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ. ಶಿವರಾಜ್ ಮತ್ತು ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

Accident News ಲಾವಣ್ಯ ಚಿಕ್ಕಮಗಳೂರಿನ ವಿದ್ಯಾರ್ಥಿ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಾರೆ.
ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...