Monday, August 3, 2026
Monday, August 3, 2026

Accident News ಮೂಗ್ತಿಹಳ್ಳಿಯಲ್ಲಿ ಬೈಕ್ ಅಪಘಾತ ಸವಾರ ಸ್ಥಳ್ಳದಲ್ಲೇ ಸಾವು

Date:

Accident News ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಇದ್ದ ಯುವತಿಯ ನಾಲಗೆ ತುಂಡಾದ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ, ಲಾವಣ್ಯ (20) ನಾಲಿಗೆ ಕಳೆದುಕೊಂಡ ಯುವತಿ. ಲಾವಣ್ಯ ಹಾಗೂ ಶಿವರಾಜ್ ಬೈಕಿನಲ್ಲಿ ಹೋಗುತ್ತಿರುವಾಗ ಎದುರು ಕಡೆಯಿಂದ ಬಂದ ಕ್ಯಾಂಟರ್ ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ. ಶಿವರಾಜ್ ಮತ್ತು ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

Accident News ಲಾವಣ್ಯ ಚಿಕ್ಕಮಗಳೂರಿನ ವಿದ್ಯಾರ್ಥಿ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಾರೆ.
ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...