Wednesday, December 17, 2025
Wednesday, December 17, 2025

Ravindra Kala Kshetra Bangalore ಚಿ.ಗೌರಿ ಮನೋಹರಿ ಭರತನಾಟ್ಯ ರಂಗಪ್ರವೇಶ

Date:

Ravindra Kala Kshetra Bangalore ಭದ್ರಾವತಿ ನಗರದ ಹೊಸಮನೆ ಮುಖ್ಯ ರಸ್ತೆಯ ಶ್ರೀ ಮುರುಳೀಧರ ಸಂಗೀತ ವಿದ್ಯಾಲಯ ಮತ್ತು ಬೆಂಗಳೂರಿನ ಉಲ್ಲಾಳ ಉಪ ನಗರದ ಮುರುಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯದ ಸಂಗೀತ ವಿದ್ವಾಂಸರ ಕುಟುಂಬದ ಕುಡಿ ೬ ನೇ ತರಗತಿಯ ೧೧ ವರ್ಷದ ಬಾಲಕಿ ಗೌರಿ ಮನೋಹರಿ ಭರತ ನಾಟ್ಯ ರಂಗ ಪ್ರವೇಶ ಮಾಡಲಿದ್ದಾರೆ.
ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರ ಮುಂಭಾಗದ ಜೆ.ಸಿ ರಸ್ತೆಯ ಎಡಿಎ ರಂಗ ಮಂದಿರದಲ್ಲಿ ಮೇ: ೩೦ ರಂದು ಗುರುವಾರ ಸಂಜೆ ೬ ಗಂಟೆಗೆ ನಡೆಯಲಿದೆ. ಈ ಬಾಲಕಿಯು ಬೆಂಗಳೂರಿನ ಪ್ರಸಿದ್ದ ಸಂಗೀತ ವಿದ್ವಾನ್ ಗುರು ಪ್ರವೀಣ್‌ಕುಮಾರ್ ಅವರ ಶಿಷ್ಯೆಯಾಗಿದ್ದಾರೆ. ಬಾಲಕಿಯ ತಂದೆ ಇಂಜಿನಿಯರ್ ಹೆಚ್.ಎಸ್.ಕಿರಣ್ ಮತ್ತು ತಾಯಿ ಸಂಗೀತ ಕಲಾವಿದೆ ಡಾ: ವಿದ್ಯಾಲಕ್ಷ್ಮಿ ಅವರ ಪುತ್ರಿಯಾಗಿದ್ದಾಳೆ.
Ravindra Kala Kshetra Bangalore ವಿಶೇಷವೆಂದರೆ ಬಾಲಕಿಯ ಇಡೀ ಕುಟುಂಬದಲ್ಲಿ ಸುಮಾರು ೨೦ ಕ್ಕೂ ಹೆಚ್ಚು ಮಂದಿ ಸಂಗೀತ ವಿದ್ವಾಂಸರಾಗಿದ್ದಾರೆ. ಬಾಲಕಿಯ ತಾಯಿ ಡಾ: ವಿದ್ಯಾಲಕ್ಷ್ಮಿ ಅವರ ತಂದೆ (ಬಾಲಕಿಯ ಅಜ್ಜ) ಮುರುಳೀಧರ ಸಂಗೀತ ವಿದ್ಯಾಲಯದ ವಿದ್ವಾನ್ ಕೆ.ಎಸ್.ಮೋಹನ್ ಕುಮಾರ್ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತರು. ಅವರ ತಂದೆ (ಬಾಲಕಿಯ ಮುತ್ತಜ್ಜ) ದಿವಂಗತ ಕೆ.ಮಂಜಪ್ಪ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...