Thursday, September 17, 2026
Thursday, September 17, 2026

Sagara Police ಪತ್ನಿಯ ಕತ್ತು ಸೀಳಿ ಕೊಲೆಮಾಡಿದ ಆರೋಪದ ಮೇಲೆ ಪತಿರಾಯನ ಬಂಧನ

Date:

Sagara Police ಸಾಗರ ತಾಲ್ಲೂಕಿನ ಪುಷ್ಪಾ ಎಂಬವರನ್ನು, ಆಕೆಯ ಪತಿಯೇ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್‌ ತಾಲ್ಲೂಕು ಹುಲಿಯೂರು ದುರ್ಗದಲ್ಲಿ ನಡೆದಿದೆ. ಪತಿ ಶಿವರಾಮ್‌ರನ್ನು ಪೊಲೀಸರು ಬಂಧಿಸಿದ್ದಾರೆ.
ಸುಗ್ಗನಹಳ್ಳಿ ಶಿವರಾಮ್‌ ಎಂಬುವರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಮೂಲದ ಪುಷ್ಪಾ ಎಂಬುವವರನ್ನು ಮದುವೆಯಾಗಿದ್ದರು. ಈ ದಂಪತಿಗೆ 8 ವರ್ಷದ ಮಗುವಿದೆ.

Sagara Police ದಂಪತಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು ಎಂದು ಸ್ಥಳೀಯರು ಹೇಳಿದ್ಧಾರೆ. ನಿನ್ನೆಯು ಇಬ್ಬರ ನಡುವೆ ಗಲಾಟೆ ನಡೆದಿದ್ದು ಪತ್ನಿ ಪುಷ್ಪಾ ಅರಚಾಡುತ್ತಿರುವುದನ್ನು ಕೇಳಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಅಷ್ಟರಲ್ಲಿ ಪತಿ ಶಿವರಾಮ್‌ ಪತ್ನಿಯ ಕತ್ತು ಸೀಳಿದ್ದಲ್ಲದೆ ಆಕೆಯ ಅಂಗಾಂಗವನ್ನು ಕತ್ತರಿಸಿದ್ದ ಎಂದು ತಿಳಿದುಬಂದಿದೆ. ಸದ್ಯ ಪ್ರಕರಣದಲ್ಲಿ ಪೊಲೀಸರು ಶಿವರಾಮ್‌ನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...