Thursday, March 19, 2026
Thursday, March 19, 2026

Acharya Tulsi National College of Commerce ಶಿವಮೊಗ್ಗದಲ್ಲಿ ಮುಟ್ಟಿನ ನೈರ್ಮಲ್ಯ ಜಾಗೃತಿ ದಿನಾಚರಣೆ

Date:

Acharya Tulsi National College of Commerce ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ ಚಿಕಿತ್ಸಾಲಯ ವಿನೋಬನಗರ ಶಿವಮೊಗ್ಗ ಇವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದ್ದರು
Acharya Tulsi National College of Commerce ಕಾರ್ಯಕ್ರಮದಲ್ಲಿ ಕುವೆಂಪು ವಿವಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭ ಮರವಂತೆ, ಗಂಗೋತ್ರಿ ನರ್ಸಿಂಗ್ ಹೋಂನ ಮುಖ್ಯಸ್ಥೆ ಶ್ರೀಮತಿ ಉಷಾ ಉತ್ತಪ್ಪ, ಪ್ರೊ.ಮಮತ ಪಿ.ಆರ್ ಆರ್ಚಾಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ, ಪ್ರೊ ಕೆ.ಎಮ್ ನಾಗರಾಜು ಎನ್.ಎಸ್.ಎಸ್. ವಿಭಾಗದ ಸಂಚಾಲಕ, ಪ್ರೊ ಎಸ್ ಜಗದೀಶ್ ಮುಖ್ಯಸ್ಥರು ವಾಣಿಜ್ಯ ವಿಭಾಗ, ಪ್ರೊ ಮಂಜುನಾಥ್ ಎನ್ ಮುಖ್ಯಸ್ಥರು ನಿರ್ವಹಣಾ ವಿಭಾಗ, ಶ್ರೀಮತಿ ಲಲಿತಾ ಕೆ.ಎಮ್ ಸಂಚಾಲಕರು ಸ್ಪಂದನ ಸಬಲೀಕರಣ ಘಟಕ ಹಾಗೂ ಕುಮಾರಿ ರಶ್ಮಿ.ಟಿ ಸ್ಪಂದನ ಸಬಲೀಕರಣ ಘಟಕ ಇವರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...