Monday, February 2, 2026
Monday, February 2, 2026

Acharya Tulsi National College of Commerce ಶಿವಮೊಗ್ಗದಲ್ಲಿ ಮುಟ್ಟಿನ ನೈರ್ಮಲ್ಯ ಜಾಗೃತಿ ದಿನಾಚರಣೆ

Date:

Acharya Tulsi National College of Commerce ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ ಚಿಕಿತ್ಸಾಲಯ ವಿನೋಬನಗರ ಶಿವಮೊಗ್ಗ ಇವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದ್ದರು
Acharya Tulsi National College of Commerce ಕಾರ್ಯಕ್ರಮದಲ್ಲಿ ಕುವೆಂಪು ವಿವಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭ ಮರವಂತೆ, ಗಂಗೋತ್ರಿ ನರ್ಸಿಂಗ್ ಹೋಂನ ಮುಖ್ಯಸ್ಥೆ ಶ್ರೀಮತಿ ಉಷಾ ಉತ್ತಪ್ಪ, ಪ್ರೊ.ಮಮತ ಪಿ.ಆರ್ ಆರ್ಚಾಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ, ಪ್ರೊ ಕೆ.ಎಮ್ ನಾಗರಾಜು ಎನ್.ಎಸ್.ಎಸ್. ವಿಭಾಗದ ಸಂಚಾಲಕ, ಪ್ರೊ ಎಸ್ ಜಗದೀಶ್ ಮುಖ್ಯಸ್ಥರು ವಾಣಿಜ್ಯ ವಿಭಾಗ, ಪ್ರೊ ಮಂಜುನಾಥ್ ಎನ್ ಮುಖ್ಯಸ್ಥರು ನಿರ್ವಹಣಾ ವಿಭಾಗ, ಶ್ರೀಮತಿ ಲಲಿತಾ ಕೆ.ಎಮ್ ಸಂಚಾಲಕರು ಸ್ಪಂದನ ಸಬಲೀಕರಣ ಘಟಕ ಹಾಗೂ ಕುಮಾರಿ ರಶ್ಮಿ.ಟಿ ಸ್ಪಂದನ ಸಬಲೀಕರಣ ಘಟಕ ಇವರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...