Monday, December 15, 2025
Monday, December 15, 2025

Acharya Tulsi National College of Commerce ಶಿವಮೊಗ್ಗದಲ್ಲಿ ಮುಟ್ಟಿನ ನೈರ್ಮಲ್ಯ ಜಾಗೃತಿ ದಿನಾಚರಣೆ

Date:

Acharya Tulsi National College of Commerce ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ ಚಿಕಿತ್ಸಾಲಯ ವಿನೋಬನಗರ ಶಿವಮೊಗ್ಗ ಇವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದ್ದರು
Acharya Tulsi National College of Commerce ಕಾರ್ಯಕ್ರಮದಲ್ಲಿ ಕುವೆಂಪು ವಿವಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭ ಮರವಂತೆ, ಗಂಗೋತ್ರಿ ನರ್ಸಿಂಗ್ ಹೋಂನ ಮುಖ್ಯಸ್ಥೆ ಶ್ರೀಮತಿ ಉಷಾ ಉತ್ತಪ್ಪ, ಪ್ರೊ.ಮಮತ ಪಿ.ಆರ್ ಆರ್ಚಾಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ, ಪ್ರೊ ಕೆ.ಎಮ್ ನಾಗರಾಜು ಎನ್.ಎಸ್.ಎಸ್. ವಿಭಾಗದ ಸಂಚಾಲಕ, ಪ್ರೊ ಎಸ್ ಜಗದೀಶ್ ಮುಖ್ಯಸ್ಥರು ವಾಣಿಜ್ಯ ವಿಭಾಗ, ಪ್ರೊ ಮಂಜುನಾಥ್ ಎನ್ ಮುಖ್ಯಸ್ಥರು ನಿರ್ವಹಣಾ ವಿಭಾಗ, ಶ್ರೀಮತಿ ಲಲಿತಾ ಕೆ.ಎಮ್ ಸಂಚಾಲಕರು ಸ್ಪಂದನ ಸಬಲೀಕರಣ ಘಟಕ ಹಾಗೂ ಕುಮಾರಿ ರಶ್ಮಿ.ಟಿ ಸ್ಪಂದನ ಸಬಲೀಕರಣ ಘಟಕ ಇವರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...