Monday, April 13, 2026
Monday, April 13, 2026

Goods and Services Tax Department ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯಲ್ಲಿ ಜಾಗೃತಿದಳ ದಾಳಿ:ಅಕ್ರಮ ಅಡಿಕೆ ದಾಸ್ತಾನು ಪತ್ತೆ- ದಂಡ ವಸೂಲಿ

Date:

Goods and Services Tax Department ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡ ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಾ ಅಡಿಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿ ಲಕ್ಷಾಂತರ ಮೊತ್ತದ ಅಕ್ರಮ ಅಡಿಕೆ ವಹಿವಾಟು ದಾಸ್ತಾನು ಪತ್ತೆ ಹಚ್ಚಿ ದಂಡ ವಿಧಿಸಿದ್ದಾರೆ.

Goods and Services Tax Department ಈ ವಿಶೇಷ ಕಾರ್ಯಾಚರಣೆಯ ನೇತೃತ್ವವನ್ನು ಶಿವಮೊಗ್ಗದ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಿದ್ದು ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ ವ್ಯಾಪಾರಿಗಳ ಮೇಲೆ ಜಿ.ಎಸ್ ಟಿ ಕಾಯ್ದೆ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...