Friday, June 19, 2026
Friday, June 19, 2026

Thirtahalli Police ತೀರ್ಥಹಳ್ಳಿಯ ಉಂಟೂರುಕಟ್ಟೆಯಲ್ಲಿ ಮನೆಗಳ್ಳತನ ಮಾಡಿದ ಕಳ್ಳರು ಪೊಲೀಸರ ವಶ

Date:

Thirtahalli Police ತೀರ್ಥಹಳ್ಳಿ ತಾಲೂಕಿನ ಒಂಟಿ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರನ್ನು ಆಗುಂಬೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಧ ಸಂಬಂಧವಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಮಂಜುನಾಥ ಅಲಿಯಾನ್ ಕೊಪ್ಪ ಮಂಜ (45), ಚೇತನ್ (35) ಪೊಲೀಸರು ಬಂಧಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಉಂಟೂರುಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಗಳಕೊಪ್ಪ ಮಜರೆ ಗ್ರಾಮದ ಶಿವಪ್ಪ ಹೆಗ್ಡೆ ಎನ್ನುವವರ ಮನೆಯಲ್ಲಿ ಒಂದು ವಾರದ ಹಿಂದೆ ಕಳ್ಳತನವಾಗಿತ್ತು.

Thirtahalli Police ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಮನೆಯಲ್ಲಿ ಕಳುವಾಗಿತ್ತು. ತನಿಖೆಗಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಮಲೆನಾಡು ಭಾಗದ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...