Monday, February 2, 2026
Monday, February 2, 2026

B.Y. Raghavendra ಅಪಪ್ರಚಾರಕ್ಕೆ ಕಿವಿಗೊಡದೇ ಮತದಾರ ತಕ್ಕ ಉತ್ತರ ನೀಡಿದ್ದಾನೆ- ಬಿ.ವೈ.ರಾಘವೇಂದ್ರ

Date:

B.Y. Raghavendra ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಎರಡು ಲಕ್ಷಕ್ಕಿಂತಲೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ವೈಯಕ್ತಿಕವಾಗಿ ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಮಾಡಿದ ಅಪಪ್ರಚಾರಗಳಿಗೆ ಮತದಾರ ತಕ್ಕ ಉತ್ತರ ನೀಡಿದ್ದಾನೆ ಅಪಪ್ರಚಾರಕ್ಕೆ ಕಿವಿಗೊಡದೆ ಬಿಜೆಪಿಗೆ ಮತ ಹಾಕುವ ಮೂಲಕ ಬೆಂಬಲ ನೀಡಿದ್ದಾರೆ.
ಈ ಗೆಲವು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಗೆಲುವು ಪ್ರಧಾನಿ ಮೋದಿ ಅವರ ಚಿಂತನೆಗೆ ಶಕ್ತಿ ತುಂಬುವ ಕಾರ್ಯವನ್ನು ಜನತೆ ಈ ಚುನಾವಣೆ ಮೂಲಕ ಮಾಡಿದ್ದಾರೆ.
2 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲು ಮತದಾನ ಮಾಡಿದ ಎಲ್ಲರಿಗೂ ನನ್ನ ಹೃದಯಪೂರ್ವಕ ವಂದನೆ ಸಲ್ಲಿಸುತ್ತೇನೆ.ಮತದಾರರ ವಿಶ್ವಾಸ ಉಳಿಸಿಕೊಂಡು ಪಕ್ಷದ ಜನಪ್ರತಿನಿಧಿಗಳ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ.
B.Y. Raghavendra ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶ ಯಾವ ದಿಕ್ಕಿನಲ್ಲಿ ಹೋಗಬೇಕೆಂದು ಮಾಡಿದ ಸಂಕಲ್ಪಕ್ಕೆ ಜನತೆ ಶಕ್ತಿ ತುಂಬಿದ್ದಾರೆ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಪಕ್ಷದ ಕಾರ್ಯಕರ್ತರು, ಮಾಜಿ ಸಿ ಎಂ ಬಿ ಎಸ್ ವೈ , ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಬಿ ಬೈ ವಿಜಯೇಂದ್ರ ರಿಗೆ ವಂದನೆ ತಿಳಿಸುತ್ತೇನೆ.
ನನ್ನ ಕೊನೆ ಉಸಿರಿರುವರೆಗೂ ಜನರ ಋಣವನ್ನು ತೀರಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...