Thursday, September 17, 2026
Thursday, September 17, 2026

B.Y. Raghavendra ಅಪಪ್ರಚಾರಕ್ಕೆ ಕಿವಿಗೊಡದೇ ಮತದಾರ ತಕ್ಕ ಉತ್ತರ ನೀಡಿದ್ದಾನೆ- ಬಿ.ವೈ.ರಾಘವೇಂದ್ರ

Date:

B.Y. Raghavendra ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಎರಡು ಲಕ್ಷಕ್ಕಿಂತಲೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ವೈಯಕ್ತಿಕವಾಗಿ ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಮಾಡಿದ ಅಪಪ್ರಚಾರಗಳಿಗೆ ಮತದಾರ ತಕ್ಕ ಉತ್ತರ ನೀಡಿದ್ದಾನೆ ಅಪಪ್ರಚಾರಕ್ಕೆ ಕಿವಿಗೊಡದೆ ಬಿಜೆಪಿಗೆ ಮತ ಹಾಕುವ ಮೂಲಕ ಬೆಂಬಲ ನೀಡಿದ್ದಾರೆ.
ಈ ಗೆಲವು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಗೆಲುವು ಪ್ರಧಾನಿ ಮೋದಿ ಅವರ ಚಿಂತನೆಗೆ ಶಕ್ತಿ ತುಂಬುವ ಕಾರ್ಯವನ್ನು ಜನತೆ ಈ ಚುನಾವಣೆ ಮೂಲಕ ಮಾಡಿದ್ದಾರೆ.
2 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲು ಮತದಾನ ಮಾಡಿದ ಎಲ್ಲರಿಗೂ ನನ್ನ ಹೃದಯಪೂರ್ವಕ ವಂದನೆ ಸಲ್ಲಿಸುತ್ತೇನೆ.ಮತದಾರರ ವಿಶ್ವಾಸ ಉಳಿಸಿಕೊಂಡು ಪಕ್ಷದ ಜನಪ್ರತಿನಿಧಿಗಳ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ.
B.Y. Raghavendra ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶ ಯಾವ ದಿಕ್ಕಿನಲ್ಲಿ ಹೋಗಬೇಕೆಂದು ಮಾಡಿದ ಸಂಕಲ್ಪಕ್ಕೆ ಜನತೆ ಶಕ್ತಿ ತುಂಬಿದ್ದಾರೆ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಪಕ್ಷದ ಕಾರ್ಯಕರ್ತರು, ಮಾಜಿ ಸಿ ಎಂ ಬಿ ಎಸ್ ವೈ , ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಬಿ ಬೈ ವಿಜಯೇಂದ್ರ ರಿಗೆ ವಂದನೆ ತಿಳಿಸುತ್ತೇನೆ.
ನನ್ನ ಕೊನೆ ಉಸಿರಿರುವರೆಗೂ ಜನರ ಋಣವನ್ನು ತೀರಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...