Friday, August 14, 2026
Friday, August 14, 2026

Annamalai ಸೋಲು ಕೊನೆಯಲ್ಲ. ಒಂದೊಂದೇ ಮೆಟ್ಟಿಲೇರುತ್ತೇನೆ- ಕರ್ನಾಟಕ ” ಸಿಂಗಂ” ಅಣ್ಣಾಮಲೈ

Date:

Annamalai ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ. ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು ಎಂದು ತಮಿಳುನಾಡಿನಲ್ಲಿ ಪಕ್ಷದ ಸೋಲಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.

ನಾನು ಕರುಣಾನಿಧಿ ಮಗನಾಗಿದ್ದರೆ ಚುನಾವಣೆಯಲ್ಲಿ ಗೆದ್ದು ಬಿಡುತ್ತಿದ್ದೆ. ಹಾಗಾಗಿ ನಾನು ಗೆಲ್ಲಲು ಸಮಯ ಹಿಡಿಯುತ್ತೆ. ನನ್ನಂತವರು ಒಂದೊಂದೇ ಮೆಟ್ಟಿಲು ಹತ್ತಿ ಗೆಲುವನ್ನು ಕಾಣಬೇಕಾಗುತ್ತದೆ. ನನ್ನ ತಂದೆ ಕುಪ್ಪಾಸ್ವಾಮಿ ನನಗೆ ಅದನ್ನೇ ಹೇಳಿಕೊಟ್ಟಿದ್ದಾರೆ. ನಿಧಾನಕ್ಕೆ ಹೋಗು, ಒಂದೊಂದೇ ಮೆಟ್ಟಿಲು ಹತ್ತು, ನ್ಯಾಯವಾದ ದಾರಿಯಲ್ಲಿ ನಡಿ ಎಂದು ಹೇಳಿಕೊಟ್ಟಿದ್ದಾರೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ಹೇಳಿದರು..

Annamalai ಲೋಕಸಭೆ ಚುನಾವಣೆಯಲ್ಲಿ ಅನುಭವಿಸಿದ ನಷ್ಟವನ್ನು ರಾಜ್ಯ ಘಟಕವು ಆತ್ಮಾವಲೋಕನ ಮಾಡಿಕೊಳ್ಳುತ್ತದೆ ಎಂದು ಹೇಳಿದರು. ಅಣ್ಣಾಮಲೈ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಡಿಎಂಕೆಯ ಗಣಪತಿ ಪಿ. ರಾಜ್‌ಕುಮಾರ್ ವಿರುದ್ಧ ಸೋತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...