Thursday, June 11, 2026
Thursday, June 11, 2026

Annamalai ಸೋಲು ಕೊನೆಯಲ್ಲ. ಒಂದೊಂದೇ ಮೆಟ್ಟಿಲೇರುತ್ತೇನೆ- ಕರ್ನಾಟಕ ” ಸಿಂಗಂ” ಅಣ್ಣಾಮಲೈ

Date:

Annamalai ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ. ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು ಎಂದು ತಮಿಳುನಾಡಿನಲ್ಲಿ ಪಕ್ಷದ ಸೋಲಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.

ನಾನು ಕರುಣಾನಿಧಿ ಮಗನಾಗಿದ್ದರೆ ಚುನಾವಣೆಯಲ್ಲಿ ಗೆದ್ದು ಬಿಡುತ್ತಿದ್ದೆ. ಹಾಗಾಗಿ ನಾನು ಗೆಲ್ಲಲು ಸಮಯ ಹಿಡಿಯುತ್ತೆ. ನನ್ನಂತವರು ಒಂದೊಂದೇ ಮೆಟ್ಟಿಲು ಹತ್ತಿ ಗೆಲುವನ್ನು ಕಾಣಬೇಕಾಗುತ್ತದೆ. ನನ್ನ ತಂದೆ ಕುಪ್ಪಾಸ್ವಾಮಿ ನನಗೆ ಅದನ್ನೇ ಹೇಳಿಕೊಟ್ಟಿದ್ದಾರೆ. ನಿಧಾನಕ್ಕೆ ಹೋಗು, ಒಂದೊಂದೇ ಮೆಟ್ಟಿಲು ಹತ್ತು, ನ್ಯಾಯವಾದ ದಾರಿಯಲ್ಲಿ ನಡಿ ಎಂದು ಹೇಳಿಕೊಟ್ಟಿದ್ದಾರೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ಹೇಳಿದರು..

Annamalai ಲೋಕಸಭೆ ಚುನಾವಣೆಯಲ್ಲಿ ಅನುಭವಿಸಿದ ನಷ್ಟವನ್ನು ರಾಜ್ಯ ಘಟಕವು ಆತ್ಮಾವಲೋಕನ ಮಾಡಿಕೊಳ್ಳುತ್ತದೆ ಎಂದು ಹೇಳಿದರು. ಅಣ್ಣಾಮಲೈ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಡಿಎಂಕೆಯ ಗಣಪತಿ ಪಿ. ರಾಜ್‌ಕುಮಾರ್ ವಿರುದ್ಧ ಸೋತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Vaccination Day ಜೂನ್ 28, ಭಾನುವಾರ “ರಾಷ್ಟ್ರೀಯ ಲಸಿಕಾ ದಿನ”-ರಿತ್ವಿಕ್ ಪಾಂಡೆ

National Vaccination Day ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ...

B.Y. Raghavendra ಸಂಸದ ರಾಘವೇಂದ್ರರಿಂದ ಮಾಚೇನಹಳ್ಳಿ ಕೈಗಾರಿಕಾ ಘಟಕಗಳಿಗೆ ಭೇಟಿ

B.Y. Raghavendra ಶಿವಮೊಗ್ಗದ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿರುವ...

S.N. Channabasappa ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ, ಸಂಚಾರ ಸುಗಮ ಅವಕಾಶಕ್ಕೆ ಆದ್ಯತೆ- ಶಾಸಕ ಚೆನ್ನಿ

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ...