Monday, December 15, 2025
Monday, December 15, 2025

Dharmasthala Rural Development Project  ಧೂಮಪಾನ & ಮದ್ಯಪಾನ ದುಷ್ಪರಿಣಾಮದ ಬಗ್ಗೆ ಜಾಗೃತಿ

Date:

Dharmasthala Rural Development Project  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಜ್ಞಾನ ವಿಕಾಸ ಕಾರ್ಯಕ್ರಮದಡಿ ತುಮರಿ ಕಾರ್ಯಕ್ಷೇತ್ರದಲ್ಲಿ ಕರೂರು ಮತ್ತು ತುಮರಿ ಜ್ಞಾನವಿಕಾಸ ಕೇಂದ್ರಗಳ ಆತ್ಮೀಯ ಸದಸ್ಯರುಗಳು ಒಟ್ಟಾಗಿ ಸೇರಿ ಶ್ರುತಿ ಕಲಾ ತಂಡದವರು ಬೀದಿನಾಟಕ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದರು, ಈ ಕಾರ್ಯಕ್ರಮದಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ನಿರ್ಗತಿಕರಿಗೆ ವಸತಿಯನ್ನು ನೀಡುವುದು, ಮತ್ತು ಮದ್ಯಪಾನ ಮತ್ತು ಧೂಮಪಾನ ವಿರುದ್ಧ ಕಿರುನಾಟಕ ಹಾಗೂ ನೀರನ್ನು ಮಿತವಾಗಿ ಬಳಸುವುದನ್ನು ಅಭಿನಯ ಮಾಡುವುದರ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಶ್ರೀ ಕ್ಷೇತ್ರದ Dharmasthala Rural Development Project  ಯಶಸ್ವಿ ಕಾರ್ಯಕ್ರಮ ಆಗುವುದರ ಜೊತೆಗೆ ಗ್ರಾಮಸ್ಥರಲ್ಲಿ ಯೋಜನೆಯ ಲಾಭ ಗಳ ಕುರಿತು ಮನದಟ್ಟು ಮಾಡಲಾಯಿತು… ಇನ್ನು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರದ ಬಂಗಾರಮ್ಮ ಮತ್ತು ವಲಯದ ಮೇಲ್ವಿಚಾರಕರು ಮತ್ತು ಸಾಗರ ತಾಲೂಕಿನ ಸಮನ್ವಯ ಅಧಿಕಾರಿಯಾದ ಗೌರಮ್ಮ ಹಾಗೂ ಸೇವಾಪ್ರತಿನಿಧಿ ಗೋವಿಂದ್ ಇವರುಗಳು ಉತ್ತಮವಾದ ಸಂದೇಶವನ್ನು ಜನರಿಗೆ ನೀಡುವಲ್ಲಿ ಯಶಸ್ವಿಯಾದರು… ಯೋಜನೆಯ ಕಾರ್ಯಕ್ರಮ ಜನತೆಯಲ್ಲಿ ನಂಬಿಕೆಯನ್ನು ಸಾದಾ ಕಾಲ ಗಳಿಸುವಲ್ಲಿ ಮೊದಲನೇ ಸ್ಥಾನದಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...