Tuesday, April 22, 2025
Tuesday, April 22, 2025

Manappuram Finance Ltd ಕದ್ದ ಚಿನ್ನ ಅಡವಿಟ್ಟು ಸಾಲ ಪಡೆದ ಮಹಿಳೆ ವಿರುದ್ಧ ದೂರು ದಾಖಲು

Date:

Manappuram Finance Ltd ಕದ್ದ ಚಿನ್ನದ ಆಭರಣವನ್ನ ತನ್ನದು ಎಂದು ನಂಬಿಸಿ ಅಡವಿಟ್ಟು ಹಣ ಪಡೆದಿದ್ದ ಮಹಿಳೆ ವಿರುದ್ಧ ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ದೂರು ನೀಡಿದೆ.

ಪೂಜಾ ಎಂಬಾಕೆ 2022ರಲ್ಲಿ 25.6 ಗ್ರಾಂ ಚಿನ್ನದ ಆಭರಣವನ್ನು ಮಣಪ್ಪುರಂ ಫೈನಾನ್ಸ್‌ ಸಂಸ್ಥೆಯಲ್ಲಿ ಅಡವಿಟ್ಟಿದ್ದಳು. 84 ಸಾವಿರ ರೂ. ಸಾಲದ ಹಣ ಪಡೆದಿದ್ದಳು ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ಠಾಣೆ ಪೊಲೀಸರು, ಪೂಜಾ ಅಡವಿಟ್ಟ ಚಿನ್ನ ಕಳ್ಳತನದ್ದು ಎಂದು ಆರೋಪಿಸಿ ವಶಕ್ಕೆ ಪಡೆದಿದ್ದರು. ಕಳ್ಳತನದ ಚಿನ್ನವನ್ನು ತನ್ನದೆಂದು ನಂಬಿಸಿ ತಮ್ಮ ಸಂಸ್ಥೆಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ಶಿವಮೊಗ್ಗ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು.

Manappuram Finance Ltd ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್...

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ...