Wednesday, January 21, 2026
Wednesday, January 21, 2026

Manappuram Finance Ltd ಕದ್ದ ಚಿನ್ನ ಅಡವಿಟ್ಟು ಸಾಲ ಪಡೆದ ಮಹಿಳೆ ವಿರುದ್ಧ ದೂರು ದಾಖಲು

Date:

Manappuram Finance Ltd ಕದ್ದ ಚಿನ್ನದ ಆಭರಣವನ್ನ ತನ್ನದು ಎಂದು ನಂಬಿಸಿ ಅಡವಿಟ್ಟು ಹಣ ಪಡೆದಿದ್ದ ಮಹಿಳೆ ವಿರುದ್ಧ ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ದೂರು ನೀಡಿದೆ.

ಪೂಜಾ ಎಂಬಾಕೆ 2022ರಲ್ಲಿ 25.6 ಗ್ರಾಂ ಚಿನ್ನದ ಆಭರಣವನ್ನು ಮಣಪ್ಪುರಂ ಫೈನಾನ್ಸ್‌ ಸಂಸ್ಥೆಯಲ್ಲಿ ಅಡವಿಟ್ಟಿದ್ದಳು. 84 ಸಾವಿರ ರೂ. ಸಾಲದ ಹಣ ಪಡೆದಿದ್ದಳು ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ಠಾಣೆ ಪೊಲೀಸರು, ಪೂಜಾ ಅಡವಿಟ್ಟ ಚಿನ್ನ ಕಳ್ಳತನದ್ದು ಎಂದು ಆರೋಪಿಸಿ ವಶಕ್ಕೆ ಪಡೆದಿದ್ದರು. ಕಳ್ಳತನದ ಚಿನ್ನವನ್ನು ತನ್ನದೆಂದು ನಂಬಿಸಿ ತಮ್ಮ ಸಂಸ್ಥೆಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ಶಿವಮೊಗ್ಗ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು.

Manappuram Finance Ltd ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...